Categories: ಕೋಲಾರ

ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಶಾಸಕ ಕೊತ್ತೂರು ಮಂಜುನಾಥ್ ಚುನಾವಣಾ ಪ್ರಚಾರ

ಕೋಲಾರ: ವಿಧಾನಸಭಾ ಕ್ಷೇತ್ರದ ಶಾಸಕ ಕೊತ್ತೂರು ಮಂಜುನಾಥ್ ಅವರು ಬೆಳಗಾವಿ ಜಿಲ್ಲೆಯ ರಾಯಭಾಗದಲ್ಲಿ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕ ಜಾರಕಿಹೊಳಿ ಪರವಾಗಿ ಚುನಾವಣಾ ಪ್ರಚಾರ ನಡೆಸಿದರು.

ಕ್ಷೇತ್ರದಲ್ಲಿನ ಬುಡ್ಗ ಜಂಗಮ ಸಮುದಾಯದ ಸಭೆ ಕರೆದು ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ಲೋಕಸಭಾ ಚುನಾವಣೆಯಲ್ಲಿ ನಮ್ಮ ಜನಾಂಗದವರೆಲ್ಲಾ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಮತ ನೀಡಬೇಕು ನಮ್ಮ ಜನಾಂಗದ ಯಾವುದೇ ಸಮಸ್ಯೆಗಳಿದ್ದರೆ ಸರಕಾರ ಮತ್ತು ನಾನು ಶಾಸಕನಾಗಿದ್ದು ನಿಮಗೆ ಸ್ಪಂದಿಸುವುದಾಗಿ ತಿಳಿಸಿದರು.

ಈ ವೇಳೆ ಗ್ರಾಮಗಳಲ್ಲಿ ದೇವಸ್ಥಾನ, ಸಮುದಾಯ ಭವನ ಸೇರಿದಂತೆ ಮನೆ ನಿರ್ಮಾಣ ಮಾಡಿಕೊಡಬೇಕೆಂದು ಶಾಸಕರಲ್ಲಿ ಮನವಿ ಮಾಡಿದರು ಕ್ಷೇತ್ರದಲ್ಲಿ ಇರುವ ನಾಯಕರೊಂದಿಗೆ ಚರ್ಚಿಸಿ ನಿಮ್ಮ ಸಮಸ್ಯೆಗೆ ಸ್ಪಂದಿಸುವುದಾಗಿ ಭರವಸೆ ನೀಡಿದರು.

ಈ ವೇಳೆ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕರ್ನಾಟಕ ರಾಜ್ಯ ಅಲೆಮಾರಿ ಬುಡ್ಗ ಜಂಗಮ ಕ್ಷೇಮಾಭಿವೃದ್ದಿ ಸಂಘದ ಮುಖಂಡರಾದ ಪರುಶಾರಾಮ್, ರಾಜೀವ್, ಸಂಕಣ್ಣನವರ್, ಮಾರುತಿ, ರಮೇಶ್, ಪ್ರಕಾಶ್, ಎಣ್ಣೆ ಆನಂದ್, ರಾಮಪ್ಪ, ಬಹುರೂಪಿ, ಯಲ್ಲಪ್ಪ, ನಾಗಪ್ಪ, ವಿಭೂತಿ, ಬಸವರಾಜ್ ಸೇರಿದಂತೆ ಮತ್ತಿತರರು ಇದ್ದರು

Ramesh Babu

Journalist

Recent Posts

ವರದಕ್ಷಿಣೆ ಭೂತಕ್ಕೆ ಬಲಿಯಾದ ವಿವಾಹಿತೆ; ಮದುವೆಯಾದ ಎರಡೇ ವರ್ಷಕ್ಕೆ ಮಸಣದ ಪಾಲು

ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…

34 minutes ago

ಆಸ್ತಿ ವ್ಯಾಮೋಹಕ್ಕೆ ಹೆತ್ತ ತಾಯಿಯ ಕೊಲೆ: ಕಲ್ಲು ಎತ್ತಿ ಹಾಕಿ ಕೊಂದ ಮಗ.!

ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…

40 minutes ago

ಚೀಲದಲ್ಲಿ ಯುವತಿಯ ಶಿರವಿಲ್ಲದ ದೇಹ ಪತ್ತೆ; ಸಹೋದ್ಯೋಗಿ ಅರೆಸ್ಟ್….! ಏಕೆ ಗೊತ್ತಾ….?

ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್‌ನಲ್ಲಿ ಜನವರಿ 24…

2 hours ago

ಪಿಟಿಸಿಎಲ್ ಕಾಯ್ದೆ ವಿರುದ್ದ ತೀರ್ಪು ನೀಡಿದವರ ಮೇಲೆ ಕ್ರಮಕ್ಕೆ ಒತ್ತಾಯ

ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…

3 hours ago

ಸಾಲದ ಸುಳಿಗಿಂತಲೂ ಕಿರುಕುಳವೇ ಮಾರಕ…

ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…

8 hours ago

ಅಕ್ರಮ ಸಂಬಂಧ.. ಪ್ರಿಯತಮೆಯನ್ನ ಬ*ರ್ಬರವಾಗಿ ಕೊಂ*ದು ನೇ*ಣಿಗೆ ಶರಣಾದ ಪ್ರಿಯಕರ.!

ವಿವಾಹವಾಗಿ ತಲಾ ಇಬ್ಬರು ಮಕ್ಕಳಿದ್ದರೂ ಅಕ್ರಮ ಸಂಬಂಧ ಹೊಂದಿದ್ದ ಜೋಡಿಯೊಂದು ದು*ರಂತ ಅಂತ್ಯ ಕಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ.…

8 hours ago