Categories: ಕೋಲಾರ

ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಶಾಸಕ ಕೊತ್ತೂರು ಮಂಜುನಾಥ್ ಚುನಾವಣಾ ಪ್ರಚಾರ

ಕೋಲಾರ: ವಿಧಾನಸಭಾ ಕ್ಷೇತ್ರದ ಶಾಸಕ ಕೊತ್ತೂರು ಮಂಜುನಾಥ್ ಅವರು ಬೆಳಗಾವಿ ಜಿಲ್ಲೆಯ ರಾಯಭಾಗದಲ್ಲಿ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕ ಜಾರಕಿಹೊಳಿ ಪರವಾಗಿ ಚುನಾವಣಾ ಪ್ರಚಾರ ನಡೆಸಿದರು.

ಕ್ಷೇತ್ರದಲ್ಲಿನ ಬುಡ್ಗ ಜಂಗಮ ಸಮುದಾಯದ ಸಭೆ ಕರೆದು ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ಲೋಕಸಭಾ ಚುನಾವಣೆಯಲ್ಲಿ ನಮ್ಮ ಜನಾಂಗದವರೆಲ್ಲಾ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಮತ ನೀಡಬೇಕು ನಮ್ಮ ಜನಾಂಗದ ಯಾವುದೇ ಸಮಸ್ಯೆಗಳಿದ್ದರೆ ಸರಕಾರ ಮತ್ತು ನಾನು ಶಾಸಕನಾಗಿದ್ದು ನಿಮಗೆ ಸ್ಪಂದಿಸುವುದಾಗಿ ತಿಳಿಸಿದರು.

ಈ ವೇಳೆ ಗ್ರಾಮಗಳಲ್ಲಿ ದೇವಸ್ಥಾನ, ಸಮುದಾಯ ಭವನ ಸೇರಿದಂತೆ ಮನೆ ನಿರ್ಮಾಣ ಮಾಡಿಕೊಡಬೇಕೆಂದು ಶಾಸಕರಲ್ಲಿ ಮನವಿ ಮಾಡಿದರು ಕ್ಷೇತ್ರದಲ್ಲಿ ಇರುವ ನಾಯಕರೊಂದಿಗೆ ಚರ್ಚಿಸಿ ನಿಮ್ಮ ಸಮಸ್ಯೆಗೆ ಸ್ಪಂದಿಸುವುದಾಗಿ ಭರವಸೆ ನೀಡಿದರು.

ಈ ವೇಳೆ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕರ್ನಾಟಕ ರಾಜ್ಯ ಅಲೆಮಾರಿ ಬುಡ್ಗ ಜಂಗಮ ಕ್ಷೇಮಾಭಿವೃದ್ದಿ ಸಂಘದ ಮುಖಂಡರಾದ ಪರುಶಾರಾಮ್, ರಾಜೀವ್, ಸಂಕಣ್ಣನವರ್, ಮಾರುತಿ, ರಮೇಶ್, ಪ್ರಕಾಶ್, ಎಣ್ಣೆ ಆನಂದ್, ರಾಮಪ್ಪ, ಬಹುರೂಪಿ, ಯಲ್ಲಪ್ಪ, ನಾಗಪ್ಪ, ವಿಭೂತಿ, ಬಸವರಾಜ್ ಸೇರಿದಂತೆ ಮತ್ತಿತರರು ಇದ್ದರು

Ramesh Babu

Journalist

Recent Posts

KPCC ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…

6 hours ago

ಶಾಲಾ-ಕಾಲೇಜು ಹುಡುಗರಿಗೂ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿಕೆಶಿ

ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…

6 hours ago

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

7 hours ago

ಸಿಎಂ ಆದ ಬಳಿಕ ಜನತೆಗೆ ಕೃತಜ್ಞತೆ ಸಲ್ಲಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…

8 hours ago

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…

11 hours ago

ರಾಜ್ಯದ 25ನೇ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…

11 hours ago