ಕೋಲಾರ: ವಿಧಾನಸಭಾ ಕ್ಷೇತ್ರದ ಶಾಸಕ ಕೊತ್ತೂರು ಮಂಜುನಾಥ್ ಅವರು ಬೆಳಗಾವಿ ಜಿಲ್ಲೆಯ ರಾಯಭಾಗದಲ್ಲಿ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕ ಜಾರಕಿಹೊಳಿ ಪರವಾಗಿ ಚುನಾವಣಾ ಪ್ರಚಾರ ನಡೆಸಿದರು.
ಕ್ಷೇತ್ರದಲ್ಲಿನ ಬುಡ್ಗ ಜಂಗಮ ಸಮುದಾಯದ ಸಭೆ ಕರೆದು ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ಲೋಕಸಭಾ ಚುನಾವಣೆಯಲ್ಲಿ ನಮ್ಮ ಜನಾಂಗದವರೆಲ್ಲಾ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಮತ ನೀಡಬೇಕು ನಮ್ಮ ಜನಾಂಗದ ಯಾವುದೇ ಸಮಸ್ಯೆಗಳಿದ್ದರೆ ಸರಕಾರ ಮತ್ತು ನಾನು ಶಾಸಕನಾಗಿದ್ದು ನಿಮಗೆ ಸ್ಪಂದಿಸುವುದಾಗಿ ತಿಳಿಸಿದರು.
ಈ ವೇಳೆ ಗ್ರಾಮಗಳಲ್ಲಿ ದೇವಸ್ಥಾನ, ಸಮುದಾಯ ಭವನ ಸೇರಿದಂತೆ ಮನೆ ನಿರ್ಮಾಣ ಮಾಡಿಕೊಡಬೇಕೆಂದು ಶಾಸಕರಲ್ಲಿ ಮನವಿ ಮಾಡಿದರು ಕ್ಷೇತ್ರದಲ್ಲಿ ಇರುವ ನಾಯಕರೊಂದಿಗೆ ಚರ್ಚಿಸಿ ನಿಮ್ಮ ಸಮಸ್ಯೆಗೆ ಸ್ಪಂದಿಸುವುದಾಗಿ ಭರವಸೆ ನೀಡಿದರು.
ಈ ವೇಳೆ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕರ್ನಾಟಕ ರಾಜ್ಯ ಅಲೆಮಾರಿ ಬುಡ್ಗ ಜಂಗಮ ಕ್ಷೇಮಾಭಿವೃದ್ದಿ ಸಂಘದ ಮುಖಂಡರಾದ ಪರುಶಾರಾಮ್, ರಾಜೀವ್, ಸಂಕಣ್ಣನವರ್, ಮಾರುತಿ, ರಮೇಶ್, ಪ್ರಕಾಶ್, ಎಣ್ಣೆ ಆನಂದ್, ರಾಮಪ್ಪ, ಬಹುರೂಪಿ, ಯಲ್ಲಪ್ಪ, ನಾಗಪ್ಪ, ವಿಭೂತಿ, ಬಸವರಾಜ್ ಸೇರಿದಂತೆ ಮತ್ತಿತರರು ಇದ್ದರು
ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…
ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…
ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…
ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…
ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…