ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿ ನೂತನ ಸಂಸದೆಯಾಗಿ ಆಯ್ಕೆಯಾಗಿರುವ ಪ್ರಿಯಾಂಕಾ ಸತೀಶ ಜಾರಕಿಹೊಳಿ ಅವರನ್ನು ವಾಲ್ಮೀಕಿ ಸಮುದಾಯದ ಯುವ ಪಡೆ ರಾಜ್ಯಾಧ್ಯಕ್ಷರಾದ ಕೆ ಸುಬ್ರಮಣಿ ಅವರು ಸನ್ಮಾನಿಸಿದರು.
ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ವಿರುದ್ಧ ಯುವ ನಾಯಕಿ 27 ವರ್ಷದ ಪ್ರಿಯಾಂಕಾ ಸತೀಶ ಜಾರಕಿಹೊಳಿ ಭರ್ಜರಿ ಗೆಲುವು ಸಾಧಿಸಿ ದಾಖಲೆ ಬರೆದಿದ್ದಾರೆ.
ಪ್ರಿಯಾಂಕಾ ಜಾರಕಿಹೊಳಿ 71,3461 ಮತ ಪಡೆದರೆ, ಪ್ರತಿಸ್ಪರ್ಧಿ ಅಣ್ಣಾಸಾಹೇಬ ಜೊಲ್ಲೆ 6,22,627 ಮತ ಪಡೆದಿದ್ದರು.
ಸನ್ಮಾನ ಕಾರ್ಯಕ್ರಮದಲ್ಲಿ ನಿವೃತ್ತ ಎಸಿಪಿ ಪಂಪಾಪತಿ, ದೇವರಾಜ್, ಮುನಿಕೃಷ್ಣ ಹಾಗೂ ಬೆಂ ಗ್ರಾ ಜಿಲ್ಲಾ ಹಿರಿಯ ವಾಲ್ಮೀಕಿ ಮುಖಂಡರು ಸೇರಿದಂತೆ ಇತರರು ಉಪಸ್ಥಿತರಿದ್ದರು.
ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…
ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕು ರಾಜಾಪುರ ಬಳಿ ನಡೆದಿದೆ. ಬೆಂಗಳೂರು…
ಇತ್ತೀಚೆಗೆ Social Media ಗಳಲ್ಲಿ ಅತ್ಯಂತ ಗಮನಸೆಳೆದ ಮನಮಿಡಿಯುವ ಚಿತ್ರ...... ಒಬ್ಬ ಬಾಲಕ ಡಾಕ್ಟರ್ ಬಳಿ " ಹಸಿವು ಹೋಗಲಾಡಿಸಲು…
ದೊಡ್ಡಬಳ್ಳಾಪುರ ನಗರದ ಶಾಲಾ ಆವರಣದ ಸುತ್ತಮುತ್ತ ಕಾನೂನು ಬಾಹಿರವಾಗಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಏ.4ರಂದು ದೊಡ್ಡಬಳ್ಳಾಪುರ…
ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…
"ಆದರ್ಶವೊಂದನ್ನು ಬೆನ್ನು ಹತ್ತುವುದು ಮನುಷ್ಯನಿಗೆ ಕ್ರಿಯಾಶೀಲತೆಯನ್ನು ಮತ್ತು ಸೊಗಸಾದ ನೈತಿಕ ಧೈರ್ಯವನ್ನು ನೀಡುತ್ತದೆ " - ಡಾಕ್ಟರ್ ಬಾಬಾ ಸಾಹೇಬ್…