ಚಿನ್ನದ ಅಂಗಡಿಯಲ್ಲಿ ಚಿನ್ನ ದೋಚಿದ್ದ ಖತರ್ನಾಕ್‌ ಬುರ್ಖಾ ಗ್ಯಾಂಗ್‌: ಚಿನ್ನದ ಓಲೆ ಇದ್ದ ಬಾಕ್ಸ್‌ ಕದ್ದು ಎಸ್ಕೇಪ್‌: ಸದ್ಯ ಪೊಲೀಸರ ಅತಿಥಿಗಳಾದ ಬುರ್ಖಾ ಗ್ಯಾಂಗ್‌

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ. ಚಿನ್ನದ ಅಂಗಡಿಯಲ್ಲಿ ಚಿನ್ನ ದೋಚಿದ್ದ ಖತರ್ನಾಕ್‌ ಬುರ್ಖಾ ಗ್ಯಾಂಗ್‌ ನ್ನು ಬಂಧನ ಮಾಡಲಾಗಿದೆ. ಬಟ್ಟೆ ಖರೀದಿಸುವ ನೆಪದಲ್ಲಿ ಚಿನ್ನದ ಅಂಗಡಿಗೆ ಎಂಟ್ರಿ ಕೊಟ್ಟಿದ್ದ ಬುರ್ಕಾ ಗ್ಯಾಂಗ್‌.  ಚಿನ್ನದ ಓಲೆ ಇದ್ದ ಬಾಕ್ಸ್‌ ಕದ್ದು ಎಸ್ಕೇಪ್‌ ಆಗಿದ್ದ ಐದು ಜನ ಮಹಿಳೆಯರ ಗ್ಯಾಂಗ್‌. ಚಿಂತಾಮಣಿ ನಗರದ ಸೌಂದರ್ಯ್ಯ ಫ್ಯಾಷನ್‌ ಅಂಡ್‌ ಜುವೆಲರ್ಸ್‌ ಅಂಗಡಿಯಲ್ಲಿ ಕಳ್ಳತನ ಮಾಡಲಾಗಿತ್ತು. ಕಳ್ಳತನ ಮಾಡಿ ಒಂದು ವರ್ಷದ ಬಳಿಕ ಮಾಲ್‌ ಸಮೇತ ಖಾಕಿ ಬಲೆಗೆ ಬಿದ್ದ ಬುರ್ಖಾ ಗ್ಯಾಂಗ್‌. ಬುರ್ಖಾ ಗ್ಯಾಂಗ್‌ ಚಿನ್ನದ ಬಾಕ್ಸ್‌ ಕದ್ದಿದ್ದ ವೀಡಿಯೋ ಅಂಗಡಿಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಎಪ್ಪತ್ತೆಂಟು ಗ್ರಾಂ ತೂಕದ ಏಳು ಲಕ್ಷ ಬೆಲೆ ಬಾಳುವ ಹದಿನಾರು ಜೊತೆ ಓಲೆ ಬಾಕ್ಸ್‌ ಕದ್ದಿದ್ದ ಗ್ಯಾಂಗ್‌ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಸಿಸಿ ಕ್ಯಾಮೇರಾ ವೀಡಿಯೋ ಆಧರಿಸಿ ಬುರ್ಕಾ ಗ್ಯಾಂಗ್‌ ಗೆ ಬಲೆ ಬೀಸಿದ್ದ ಖಾಕಿ ಪಡೆ. ಕೊನೆಗೂ ಐದು ಜನ ಮಹಿಳೆರಿದ್ದ ಖತರ್ನಾಕ್‌ ಬುರ್ಖಾ ಗ್ಯಾಂಗ್‌ ನ್ನು ಬಂಧನ ಮಾಡಲಾಗಿದೆ.

ಕೋಲಾರ ಮೂಲದ ನಗ್ಮಾ, ಜರೀನಾ, ನಗೀನಾ, ನವೀನಾ, ಮುಬೀನಾ ಬಂಧಿತ ಬುರ್ಖಾ ಗ್ಯಾಂಗ್‌.

ಕಳುವಾಗಿದ್ದ ಚಿನ್ನಾಭರಣಗಳನ್ನು ಅಂಗಡಿ ಮಾಲೀಕನಿಗೆ ಹಿಂದುರುಗಿಸಿದ ಪೊಲೀಸರು. ಆರೋಪಿಗಳಿಂದ ಎಪ್ಪತ್ತು ಗ್ರಾಂ ತೂಕದ ಸುಮಾರು ಏಳು ಲಕ್ಷ ಬೆಲೆ ಬಾಳುವ ಓಲೆ ಬಾಕ್ಸ್‌ ವಶಕ್ಕೆ ಪಡೆಯಲಾಗಿದೆ.

Ramesh Babu

Journalist

Recent Posts

ಮಹಿಳೆಯರಿಗೆ ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಪ್ರವೇಶ ನೀಡಬೇಕೆ ? ಬೇಡವೇ ? ಬಗ್ಗೆ ಮತ್ತೆ ಸುಪ್ರೀಂನಲ್ಲಿ ವಾದ ವಿವಾದ ಪ್ರಾರಂಭ

ಸ್ವಾಮಿಯೇ........ ಶರಣಂ ಅಯ್ಯಪ್ಪ......... ಮಹಿಳೆಯರಿಗೆ ಕೇರಳದ ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಪ್ರವೇಶ ನೀಡಬೇಕೆ ? ಬೇಡವೇ ? ಎಂಬ ಬಗ್ಗೆ…

52 minutes ago

ಆಘಾತದಲ್ಲಿ ಮಡಿದ ಬೆಸ್ಕಾಂ ಸಿಬ್ಬಂದಿ ಕುಟುಂಬಕ್ಕೆ ತಲಾ 1 ಕೋಟಿ ರೂ. ಪರಿಹಾರ ವಿತರಿಸಿದ ಇಂಧನ ಸಚಿವ ಜಾರ್ಜ್‌

ಕರ್ತವ್ಯದ ವೇಳೆ ಮಡಿದ ಬೆಸ್ಕಾಂನ ಮೂವರು ಸಿಬ್ಬಂದಿಯ ಕುಟುಂಬಸ್ಥರಿಗೆ ಇಂಧನ ಸಚಿವ ಕೆ.ಜೆ ಜಾರ್ಜ್‌ ತಲಾ ಒಂದು ಕೋಟಿ ರೂ.…

10 hours ago

ಎಸ್ಮಾ ಜಾರಿ ಮಾಡಿದರೂ ಬಗ್ಗಲ್ಲ.. ಜಗ್ಗಲ್ಲ.. ಡಿಸಿಎಂ ಡಿಕೆಶಿಗೆ ಶಾಸಕ ಧೀರಜ್ ಮುನಿರಾಜು ಸವಾಲ್

ಬೆಂಗಳೂರಿನ ಕಸವನ್ನು ವಿಲೇವಾರಿ ಮಾಡಲು ಮಹದೇವಪುರ ಮತ್ತು ಮೀಟಗಾನಹಳ್ಳಿಯ ವಿಲೇವಾರಿ ಘಟಕಗಳ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದ ಹಿನ್ನೆಲೆ ಅಲ್ಲಿನ ಕಸದ…

11 hours ago

ಭಾರತ ರಾಷ್ಟ್ರೀಯ ಟ್ರೇಡ್ ಯೂನಿಯನ್ ಕಾಂಗ್ರೆಸ್ ಯೂತ್ ವಿಭಾಗದ ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್ ನಿಸಾರ್ ನೇಮಕ

ದೊಡ್ಡಬಳ್ಳಾಪುರ : ಭಾರತ ರಾಷ್ಟ್ರೀಯ ಟ್ರೇಡ್ ಯೂನಿಯನ್ (ಇಂಟಕ್ ) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯೂತ್ ವಿಭಾಗದ ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್…

12 hours ago

ಅಂಗವಿಕಲ ಅಭ್ಯರ್ಥಿಗಳಿಗೆ ಉಚಿತ ಪರೀಕ್ಷಾ ಪೂರ್ವ ತರಬೇತಿ

ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಅಂಗವಿಕಲರ ವಿಶೇಷ ಉದ್ಯೋಗ ವಿನಿಮಯ ಕಚೇರಿ, ಪೀಣ್ಯ, ಬೆಂಗಳೂರು 'ಅಧ್ಯಯನ ವೃತ್ತ' (ಸ್ಟಡಿ…

12 hours ago

ಚಳಿಗಾಲದ ಒಲಿಂಪಿಕ್ಸ್ 2026 ಕ್ರೀಡಾಕೂಟ: 10 ಸಾವಿರ ಕಾಂಡೋಮ್ ಗಳು ಕೇವಲ 3 ದಿನದಲ್ಲಿ ಖಾಲಿ: ಇನ್ನೂ ಹೆಚ್ಚಿನ ಕಾಂಡೋಮ್ ಗಳು ಬೇಕು ಎಂಬ ಬೇಡಿಕೆ

ಚಳಿಗಾಲದ ಒಲಿಂಪಿಕ್ಸ್ 2026 ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವವರಿಗಾಗಿ ಕ್ರೀಡಾಗ್ರಾಮದಲ್ಲಿ ಸರಬರಾಜು ಮಾಡಲಾಗಿದ್ದ ಬರೊಬ್ಬರಿ 10 ಸಾವಿರ ಕಾಂಡೋಮ್ ಗಳು ಕೇವಲ 3…

16 hours ago