ಚಿನ್ನಸ್ವಾಮಿ ಕ್ರೀಡಾಂಗಣದ ಕ್ಯಾಂಟೀನ್ ನೌಕರನ ಬಳಿ 100 ಐಪಿಎಲ್ ಟಿಕೆಟ್ ಪತ್ತೆಯಾಗಿದೆ.
ಕ್ಯಾಂಟೀನ್ ನೌಕರ 100ಕ್ಕೂ ಹೆಚ್ಚು ಐಪಿಎಲ್ ಟಿಕೆಟ್ಗಳನ್ನು ಬ್ಲಾಕ್ ಮಾರ್ಕೆಟ್ ನಲ್ಲಿ ಮಾರಾಟ ಮಾಡುವಾಗ ಸಿಸಿಬಿ (CCB) ಪೊಲೀಸರ ಬಲೆಗೆ ಬಿದ್ದಿದ್ದಾನೆ.
ಚಂದ್ರಶೇಖರ್ ಬಂಧಿತ ಆರೋಪಿಯಾಗಿದ್ದು, ಈತನ ಶ್ರೀ ಲಕ್ಷ್ಮಿ ಕ್ಯಾಂಟೀನ್ ನಲ್ಲಿ ಕೆಲಸ ಮಾಡುತ್ತಿದ್ದ..
ಈತ ಒಂದೊಂದು ಟಿಕೆಟ್ ನ್ನು ಸುಮಾ ರೂ. 15 ಸಾವಿರ ದಿಂದ ₹19 ಸಾವಿರಕ್ಕೂ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ..
ಮಾರ್ಚ್ 28 ರಂದು ನಡೆದ ಆರ್ಸಿಬಿ (RCB) ಮತ್ತು ಕೆಕೆಆರ್ (KKR) ಪಂದ್ಯ.. ಆರ್ಸಿಬಿ(RCB), ಲಕ್ನೋ ಸೂಪರ್ ಜೈಂಟ್ಸ್ (LSG) ವಿರುದ್ಧದ ಪಂದ್ಯಗಳ ಟಿಕೆಟ್ಗಳನ್ನು ಮಾರಾಟ ಮಾಡಿದ್ದಾನೆ.
ಕೆಎಸ್ಸಿಎ ಸದಸ್ಯ ಗಣೇಶ್ ಪರೀಕ್ಷಿತ್ ಎಂಬುವವರು ಈ ಟಿಕೆಟ್ಗಳನ್ನು ನೀಡಿ ಹೆಚ್ಚಿನ ದರಕ್ಕೆ ಮಾರಾಟ ಮಾಡುವಂತೆ ಸೂಚಿಸಿದ್ದರು ಎಂದು ಆರೋಪಿ ಬಾಯಿಬಿಟ್ಟಿದ್ದಾನೆ..
ಸದ್ಯ ಗಣೇಶ್ ಪರೀಕ್ಷಿತ್ ತಲೆಮರೆ ಸಿಕೊಂಡಿದ್ದು, ಪೊಲೀಸರಿಂದ ಹುಡುಕಾಟ ನಡೆಸುತ್ತಿದ್ದಾರೆ.
ಟಿಕೆಟ್ ಮಾರಾಟಕ್ಕೆ ಸಹಕರಿಸಿದ ಆರೋಪದ ಮೇಲೆ. ಕೆಲವು ಖಾಸಗಿ ಕಂಪನಿಗಳ ವ್ಯವಸ್ಥಾಪಕ ನಿರ್ದೇಶಕರ ವಿರುದ್ಧವೂ ಸಿಸಿಬಿ ಎಫ್ಐಆರ್ ದಾಖಲಿಸಿದೆ..
ಸಿಸಿಬಿ ಡಿಸಿಪಿ ಶ್ರೀಹರಿಬಾಬು ನೇತೃತ್ವದಲ್ಲಿ ವಿಚಾರಣೆ ಮುಂದುವರಿದಿದೆ..
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…