ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸ್ ಆಯುಕ್ತ ಬಿ. ದಯಾನಂದ್ ಸೇರಿ ಹಲವು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಆರ್ಸಿಬಿ ವಿಜಯೋತ್ಸವ ಸಂದರ್ಭದಲ್ಲಿ ಬುಧವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ 11 ಮಂದಿ ಕಾಲ್ತುಳಿತ ಸಾವಿಗೆ ಕಾರಣ ಹಾಗೂ ಸಾವಿಗೆ ಯಾರು ಹೊಣೆ ಎಂಬುದನ್ನು ಪತ್ತೆ ಹಚ್ಚುವ ಸಲುವಾಗಿ ಮ್ಯಾಜಿಸ್ಟೀರಿಯಲ್ ತನಿಖೆ ಗುರುವಾರ ಆರಂಭವಾಗಿದೆ.
ಇದರ ಬೆನ್ನಲ್ಲೆ ಸಿಎಂ ಸಿದ್ದರಾಮಯ್ಯ ಬೆಂಗಳೂರು ನಗರಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ಹಿರಿಯ ಅಧಿಕಾರಿಗಳನ್ನು ಅಮಾನತು ಮಾಡಿದ್ದಾರೆ.
ಅಮಾನತುಗೊಂಡವರು…
ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್
ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ಪೊಲೀಸ್ ಇನ್ಸ್ಪೆಕ್ಟರ್
ಸ್ಟೇಷನ್ ಹೌಸ್ ಮಾಸ್ಟರ್
ಸ್ಟೇಷನ್ ಹೌಸ್ ಆಫೀಸರ್
ಎಸಿಪಿ
ಕೇಂದ್ರ ವಿಭಾಗದ ಡಿಸಿಪಿ
ಕ್ರಿಕೆಟ್ ಕ್ರೀಡಾಂಗಣದ ಉಸ್ತುವಾರಿ
ಹೆಚ್ಚುವರಿ ಪೊಲೀಸ್ ಆಯುಕ್ತರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ.
ಸುಪ್ರಭಾತ.......... ಭಾರತೀಯ ಸಮಾಜ ಎಂಬುದು ಮಧ್ಯಮ ವರ್ಗದ ಸಂತೆ ಇದ್ದಂತೆ. ಇಲ್ಲಿ ಬಹುತೇಕ ಮಧ್ಯಮ ವರ್ಗದವರೇ ಅತಿ ಹೆಚ್ಚು ಮಧ್ಯಮ…
ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…
"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…