ಚಿನ್ನಾಭರಣ ಮಳಿಗೆಯಲ್ಲಿ ದರೋಡೆ….3 ಕೋಟಿ ಮೌಲ್ಯದ 140 ಕೆಜಿ ಬೆಳ್ಳಿ ಅಭರಣಗಳ ಕಳವು

ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ ಮೌಲ್ಯದ 140 ಕ್ಕೂ ಅಧಿಕ ಕೆಜಿ ಬೆಳ್ಳಿ ಅಭರಣಗಳನ್ನ ಕಳವು ಮಾಡಿದ್ದಾರೆ…..

ಕಳೆದ ರಾತ್ರಿ ಚಿನ್ನದಂಗಡಿಯ ಬಾಗಿಲಿನ ಬೀಗಗಳನ್ನ ಕಟ್ ಮಾಡಿರುವ ಕಳ್ಳರು, ಷೋ ಕೇಸ್ ನಲ್ಲಿ ಡಿಸ್ ಪ್ಲೇ ಮಾಡಿದ್ದ ಎಲ್ಲಾ ಅಭರಣಗಳನ್ನ ಕಳವು ಮಾಡಲಾಗಿದೆ.

ಅದೃಷ್ಟವಶಾತ್ ಚಿನ್ನದ ಅಭರಣಗಳನ್ನ ಲಾಕರ್ ನಲ್ಲಿ ಇಡಲಾಗಿತ್ತು, ಇದರ ಪರಿಣಾಮ ಕಳ್ಳರಿಗೆ ಚಿನ್ನಾಭರಣಗಳು ಸಿಕ್ಕಿಲ್ಲ. ಹೀಗಾಗಿ ಬೆಳ್ಳಿ ಅಭರಣಗಳನ್ನ ಕಳ್ಳರು ಕಳವು ಮಾಡಿದ್ದಾರೆ.

ಇನ್ನೂ ಬೆಳಿಗ್ಗೆ ಎಂದಿನಂತೆ ಅಂಗಡಿ ಬಾಗಿಲು ತೆರೆಯಲು ಸಿಬ್ಬಂದಿ ಆಗಮಿಸಿದಾಗ ಕೃತ್ಯ ಬೆಳಕಿಗೆ ಬಂದಿದೆ.

ಸ್ಥಳಕ್ಕೆ ಚಿಕ್ಕಬಳ್ಳಾಪುರ ಎಸ್ಪಿ ಕುಶಲ್ ಚೌಕ್ಸಿ ಹಾದಿಯಾಗಿ ಹಿರಿಯ ಪೊಲೀಸ್ ಅಧಿಕಾರಿಗಳು, ಶ್ವಾನದಳ ಹಾಗೂ ಬೆರಳಚ್ಚು ತಜ್ಞರ ತಂಡ ಭೇಟಿ ಮಾಡಿ ಪರಿಶೀಲನೆ ನಡೆಸಲಾಗುತ್ತಿದೆ.

ಇನ್ನೂ ಸಿಸಿ ಟಿವಿಯ ಎರಡು ಡಿವಿಆರ್ ಗಳನ್ನ ಸಹ ಕಳ್ಳರು ಹೊತ್ತೊಯ್ದಿದ್ದಾರೆ. ಇತ್ತೀಚೆಗೆ ಅಂಗಡಿಯ ಮುಂಭಾಗ ಹೊಸ ನೇಮ್ ಬೋರ್ಡ್ ಆಳವಡಿಕೆ ಕಾರ್ಯ ಸಹ ನಡೆಸಲಾಗುತ್ತಿದ್ದು, ಹೊರಗಡೆ ಸಿ ಸಿ ಟಿವಿ ಕ್ಯಾಮೆರಾಗಳನ್ನ ತೆಗದು ಹಾಕಲಾಗಿತ್ತು. ಆದ್ರೆ ಪಕ್ಕದ ಅಂಗಡಿಯ ಸಿ ಸಿ ಟಿವಿ ಕ್ಯಾಮೆರಾಗಳ ಸೇರಿದಂತೆ ಅಕ್ಕ ಪಕ್ಕದ ಅಂಗಡಿಗಳ ಸಿ ಸಿ ಟಿವಿ ಕ್ಯಾಮೆರಾಗಳನ್ನ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

Ramesh Babu

Journalist

Recent Posts

ದೊಡ್ಡಬಳ್ಳಾಪುರ ಯೋಗಾ ಪ್ರತಿಭೆ, ಅಕಾಡೆಮಿ ಬಾಲ ಗೌರವ ಪ್ರಶಸ್ತಿ ಪುರಸ್ಕೃತೆ ಜಾಹ್ನವಿ ಎಂ.ಆರ್ ಗೆ ಸನ್ಮಾನ

ಕರ್ನಾಟಕ ಸ್ಟೇಟ್ ಅಮೆಚೂರು ಯೋಗ ಸ್ಪೋರ್ಟ್ಸ್ ಅಸೋಸಿಯೇಷನ್ ವತಿಯಿಂದ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಜೂ.6, 7ರಂದು ನಡೆದ ರಾಜ್ಯಮಟ್ಟದ…

4 hours ago

ತಡರಾತ್ರಿ ರೌಡಿ ಶೀಟರ್‌ ಬರ್ಬರ ಹತ್ಯೆ: ಸೂಲಿಬೆಲೆಯಲ್ಲಿ ಭೀಕರ ಘಟನೆ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಗ್ರಾಮದಲ್ಲಿ ತಡರಾತ್ರಿ ರೌಡಿ ಶೀಟರ್‌ನನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಬರ್ಬರವಾಗಿ ಹತ್ಯೆ…

14 hours ago

ಕಾಕ್ರೋಚ್ ಜನತಾ ಪಾರ್ಟಿ……

ಕಾಕ್ರೋಚ್ ಜನತಾ ಪಾರ್ಟಿ...... ಸಾಮಾಜಿಕ ಜಾಲತಾಣದ ಹೊಸ ರಾಜಕೀಯ ಚಳುವಳಿ ಎಂದು ಕಳೆದ ಐದಾರು ವಾರಗಳಿಂದ ಇಡೀ ದೇಶದಾದ್ಯಂತ ಬಹುದೊಡ್ಡ…

17 hours ago

ಬಿಸವನಹಳ್ಳಿಯಲ್ಲಿ ಅದ್ವಿತಾ ಜನ್ಮದಿನ ಅರ್ಥಪೂರ್ಣ ಆಚರಣೆ

ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…

1 day ago

ಕಾರಿಗೆ ಅಡ್ಡ ಬಂದ ನಾಯಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…

2 days ago

ಅನುಭವ, ಹಿರಿತನಕ್ಕೆ ತಕ್ಕಂತೆ ಸಚಿವ ಸ್ಥಾನ ನೀಡಿ- ಮನು.ಆರ್.ವಿ ಒತ್ತಾಯ

ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…

2 days ago