ಚಿನ್ನಾಭರಣ ಮಳಿಗೆಯಲ್ಲಿ ದರೋಡೆ….3 ಕೋಟಿ ಮೌಲ್ಯದ 140 ಕೆಜಿ ಬೆಳ್ಳಿ ಅಭರಣಗಳ ಕಳವು

ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ ಮೌಲ್ಯದ 140 ಕ್ಕೂ ಅಧಿಕ ಕೆಜಿ ಬೆಳ್ಳಿ ಅಭರಣಗಳನ್ನ ಕಳವು ಮಾಡಿದ್ದಾರೆ…..

ಕಳೆದ ರಾತ್ರಿ ಚಿನ್ನದಂಗಡಿಯ ಬಾಗಿಲಿನ ಬೀಗಗಳನ್ನ ಕಟ್ ಮಾಡಿರುವ ಕಳ್ಳರು, ಷೋ ಕೇಸ್ ನಲ್ಲಿ ಡಿಸ್ ಪ್ಲೇ ಮಾಡಿದ್ದ ಎಲ್ಲಾ ಅಭರಣಗಳನ್ನ ಕಳವು ಮಾಡಲಾಗಿದೆ.

ಅದೃಷ್ಟವಶಾತ್ ಚಿನ್ನದ ಅಭರಣಗಳನ್ನ ಲಾಕರ್ ನಲ್ಲಿ ಇಡಲಾಗಿತ್ತು, ಇದರ ಪರಿಣಾಮ ಕಳ್ಳರಿಗೆ ಚಿನ್ನಾಭರಣಗಳು ಸಿಕ್ಕಿಲ್ಲ. ಹೀಗಾಗಿ ಬೆಳ್ಳಿ ಅಭರಣಗಳನ್ನ ಕಳ್ಳರು ಕಳವು ಮಾಡಿದ್ದಾರೆ.

ಇನ್ನೂ ಬೆಳಿಗ್ಗೆ ಎಂದಿನಂತೆ ಅಂಗಡಿ ಬಾಗಿಲು ತೆರೆಯಲು ಸಿಬ್ಬಂದಿ ಆಗಮಿಸಿದಾಗ ಕೃತ್ಯ ಬೆಳಕಿಗೆ ಬಂದಿದೆ.

ಸ್ಥಳಕ್ಕೆ ಚಿಕ್ಕಬಳ್ಳಾಪುರ ಎಸ್ಪಿ ಕುಶಲ್ ಚೌಕ್ಸಿ ಹಾದಿಯಾಗಿ ಹಿರಿಯ ಪೊಲೀಸ್ ಅಧಿಕಾರಿಗಳು, ಶ್ವಾನದಳ ಹಾಗೂ ಬೆರಳಚ್ಚು ತಜ್ಞರ ತಂಡ ಭೇಟಿ ಮಾಡಿ ಪರಿಶೀಲನೆ ನಡೆಸಲಾಗುತ್ತಿದೆ.

ಇನ್ನೂ ಸಿಸಿ ಟಿವಿಯ ಎರಡು ಡಿವಿಆರ್ ಗಳನ್ನ ಸಹ ಕಳ್ಳರು ಹೊತ್ತೊಯ್ದಿದ್ದಾರೆ. ಇತ್ತೀಚೆಗೆ ಅಂಗಡಿಯ ಮುಂಭಾಗ ಹೊಸ ನೇಮ್ ಬೋರ್ಡ್ ಆಳವಡಿಕೆ ಕಾರ್ಯ ಸಹ ನಡೆಸಲಾಗುತ್ತಿದ್ದು, ಹೊರಗಡೆ ಸಿ ಸಿ ಟಿವಿ ಕ್ಯಾಮೆರಾಗಳನ್ನ ತೆಗದು ಹಾಕಲಾಗಿತ್ತು. ಆದ್ರೆ ಪಕ್ಕದ ಅಂಗಡಿಯ ಸಿ ಸಿ ಟಿವಿ ಕ್ಯಾಮೆರಾಗಳ ಸೇರಿದಂತೆ ಅಕ್ಕ ಪಕ್ಕದ ಅಂಗಡಿಗಳ ಸಿ ಸಿ ಟಿವಿ ಕ್ಯಾಮೆರಾಗಳನ್ನ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

Ramesh Babu

Journalist

Recent Posts

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

  ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ (85) ಅವರು ಶನಿವಾರ ನಿಧನರಾದರು. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ…

4 hours ago

ನಗರಸಭೆ ಅಧ್ಯಕ್ಷರಾಗಿ ಪ್ರಭ ನಾಗರಾಜ್ ಆಯ್ಕೆ: ಗಣ್ಯರಿಂದ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರಸಭೆಯ ನೂತನ ಅಧ್ಯಕ್ಷರಾಗಿ ಪ್ರಭ ನಾಗರಾಜ್ ಆಯ್ಕೆಯಾಗಿದ್ದಾರೆ. ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಪ್ರಭ ನಾಗರಾಜ್ ಅವರಿಗೆ ಗಣ್ಯರು…

7 hours ago

ಸಂಬಂಧಗಳ ಬಲೆಯೊಳಗೆ….

ಸಂಬಂಧಗಳ ಬಲೆಯೊಳಗೆ.... ಪೂರ್ವ ನಿರ್ಧಾರಿತ ಬಂಧನದಲ್ಲಿ.... ಒಂದು ನಿಗದಿತ ವ್ಯವಸ್ಥೆಯ ಜೈಲಿನಲ್ಲಿ.... ಹಿಂದಿನವರ ಅನುಭವದ ಗೋಡೆಗಳೊಳಗೆ..... ಹುಟ್ಟುತ್ತಾ ವಿಶ್ವಮಾನವರು, ಬೆಳೆಯುತ್ತಾ......…

16 hours ago

ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ತಪಾಸಣೆ ಬಳಿಕ ಹುಸಿ ಕರೆ ಎಂದು ಸ್ಪಷ್ಟ

ದೇವನಹಳ್ಳಿ: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನಿಂದ ಅಹಮದಾಬಾದ್‌ಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ಸಂಸ್ಥೆಯ 6E-6423 ವಿಮಾನಕ್ಕೆ…

2 days ago

ಸೋನಂ ವಾಂಗ್ ಚುಕ್……

ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…

3 days ago

ರೈತರ ಜಮೀನು ಬಲವಂತವಾಗಿ ವಶಪಡಿಸಿಕೊಳ್ಳುವುದಿಲ್ಲ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…

3 days ago