ಚಿರತೆ ದಾಳಿಗೆ ಮೇಕೆ ಬಲಿಯಾಗಿರುವ ಘಟನೆ ತಾಲೂಕಿನ ಕಸಬಾ ಹೋಬಳಿಯ ಹೊನ್ನಾಘಟ್ಟ ಗ್ರಾಮದ ದ್ರಾಕ್ಷಿ ತೋಟದಲ್ಲಿ ಭಾನುವಾರ ಸಂಜೆ ನಡೆದಿದೆ.
ಜಗಣ್ಣ ಎಂಬುವರ ತೋಟದಲ್ಲಿ ಚಿರತೆಯು ಮೇಕೆ ಮೇಲೆ ದಾಳಿ ಮಾಡಿ ಕೊಂದು ಹಾಕಿದೆ. ಜಗಣ್ಣ ಅವರ ತೋಟವನ್ನು ಲೀಸ್ಗೆ ಪಡೆದು ದ್ರಾಕ್ಷಿ ಬೆಳೆ ಇಟ್ಟಿದ್ದ ಮಧು ಎಂಬುವವರು ಸಮೀಪದಲ್ಲೇ ಇದ್ದರು ಚಿರತೆಯನ್ನು ನೋಡಿ ಗಾಬರಿಗೊಂಡು ಗ್ರಾಮಕ್ಕೆ ಓಡಿ ಬಂದಿದ್ದು, ಆತನನ್ನು ಗಮನಿಸಿದ ಚಿರತೆಯೂ ಸಹ ಬೇರೆಡೆ ಓಡಿ ಹೋಗಿದೆ ಎಂದು ತಿಳಿದು ಬಂದಿದೆ.
ಚಿರತೆ ದಾಳಿಯಿಂದ ಗಾಬರಿಗೊಂಡಿರುವ ಗ್ರಾಮಸ್ಥರು ಆದಷ್ಟೂ ಬೇಗ ಚಿರತೆಯನ್ನು ಸೆರೆ ಹಿಡಿಯಬೇಕು ಎಂದು ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ.
ಹೊನ್ನಾಘಟ್ಟ ಗ್ರಾಮ ನಗರದಿಂದ ಸುಮಾರು ಐದು ಕಿಮೀ ದೂರದಲ್ಲಿದ್ದು ಚಿರತೆ ನಗರದ ಕಡೆಗೂ ದಾಳಿ ಮಾಡುವ ಸಾಧ್ಯತೆ ಇದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…
ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…
ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…
ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…
ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…