ಕಾಡಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಚಿರತೆ ದಾಳಿ ಮಾಡಿ ಬಲಿಪಡೆದುಕೊಂಡಿರುವ ಘಟನೆ ತಾಲೂಕಿನ ಭೂಮೇನಹಳ್ಳಿ ಬಳಿ ಇಂದು ನಡೆದಿದೆ.
ಎಂದಿನಂತೆ ರೈತ ಆನಂದ ಮೂರ್ತಿ ತನ್ನ ಹಸುಗಳನ್ನು ಮೇಯಿಸಲು ಕಾಡಿಗೆ ಬಿಟ್ಟಿರುತ್ತಾರೆ. ಯಾರೂ ಇಲ್ಲದ ಸಮಯದಲ್ಲಿ ಹೊಂಚು ಹಾಕಿ ಸುಮಾರು 50-60 ಸಾವಿರ ಬೆಲೆ ಬಾಳುವ ಹಸುವಿನ ಮೇಲೆ ಎರಗಿ ಬಲಿ ಪಡೆದ ಚಿರತೆ. ಆನಂದ ಮೂರ್ತಿಗೆ ಸೇರಿದ ಮೂರು ಹಸುಗಳನ್ನು ಚಿರತೆ ದಾಳಿ ಮಾಡಿ ಕೊಂದು ಹಾಕಿದೆ. ಇದರಿಂದ ರೈತ ಸಂಕಷ್ಟದಲ್ಲಿ ಜೀವನ ನಡೆಸುವ ಪರಿಸ್ಥಿತಿ ಏರ್ಪಟ್ಟಿದೆ. ಮೂರು ಹಸುಗಳನ್ನು ಕಳೆದುಕೊಂಡ ರೈತನಿಗೆ ಇದೂವರೆಗೂ ಯಾವ ಇಲಾಖೆಯಿಂದ ಪರಿಹಾರ ಸಿಕ್ಕಿಲ್ಲ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…