ಕಾಡಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಚಿರತೆ ದಾಳಿ ಮಾಡಿ ಬಲಿಪಡೆದುಕೊಂಡಿರುವ ಘಟನೆ ತಾಲೂಕಿನ ಭೂಮೇನಹಳ್ಳಿ ಬಳಿ ಇಂದು ನಡೆದಿದೆ.
ಎಂದಿನಂತೆ ರೈತ ಆನಂದ ಮೂರ್ತಿ ತನ್ನ ಹಸುಗಳನ್ನು ಮೇಯಿಸಲು ಕಾಡಿಗೆ ಬಿಟ್ಟಿರುತ್ತಾರೆ. ಯಾರೂ ಇಲ್ಲದ ಸಮಯದಲ್ಲಿ ಹೊಂಚು ಹಾಕಿ ಸುಮಾರು 50-60 ಸಾವಿರ ಬೆಲೆ ಬಾಳುವ ಹಸುವಿನ ಮೇಲೆ ಎರಗಿ ಬಲಿ ಪಡೆದ ಚಿರತೆ. ಆನಂದ ಮೂರ್ತಿಗೆ ಸೇರಿದ ಮೂರು ಹಸುಗಳನ್ನು ಚಿರತೆ ದಾಳಿ ಮಾಡಿ ಕೊಂದು ಹಾಕಿದೆ. ಇದರಿಂದ ರೈತ ಸಂಕಷ್ಟದಲ್ಲಿ ಜೀವನ ನಡೆಸುವ ಪರಿಸ್ಥಿತಿ ಏರ್ಪಟ್ಟಿದೆ. ಮೂರು ಹಸುಗಳನ್ನು ಕಳೆದುಕೊಂಡ ರೈತನಿಗೆ ಇದೂವರೆಗೂ ಯಾವ ಇಲಾಖೆಯಿಂದ ಪರಿಹಾರ ಸಿಕ್ಕಿಲ್ಲ.
ದೊಡ್ಡಬಳ್ಳಾಪುರ: ನಾಳೆ(ಮೇ.18) ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರ ಜನ್ಮದಿನದ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜೆಡಿಎಸ್ ನಿಕಟಪೂರ್ವ ಜಿಲ್ಲಾಧ್ಯಕ್ಷ…
ದೊಡ್ಡಬಳ್ಳಾಪುರ: ಕೇವಲ 200 ರೂಪಾಯಿ ಬಾಕಿ ಹಣ ಕೇಳಿದ್ದಕ್ಕೆ ಕಾಫಿ-ಟೀ ಅಂಗಡಿ ಮಾಲೀಕನ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿ ಕೊಲೆ…
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ 2025–26ನೇ ಹಣಕಾಸು ವರ್ಷದಲ್ಲಿ ಪ್ರಯಾಣಿಕರ ಸಂಚಾರ ಮತ್ತು ಸರಕು ಸಾಗಣೆ ಎರಡೂ ವಿಭಾಗಗಳಲ್ಲಿ…
ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ. ನೆಮ್ಮದಿ ಕಳೆದುಕೊಂಡು, ಕುಟಂಬದಿಂದ ದೂರಾವಾಗಿ ಭಯಭೀತಿಯಲ್ಲಿ ಜೀವನ ಮಾಡಬೇಕಷ್ಟೇ. ಹೀಗಾಗಿ ಅಕ್ರಮ, ಅನೈತಿಕ,…
ಚಿಕ್ಕಬಳ್ಳಾಪುರ: ಜಿಲ್ಲೆಯ ತಾಲೂಕಿನ ಅರಸನಹಳ್ಳಿಯಲ್ಲಿ ತಡರಾತ್ರಿ ಭೀಕರ ಘಟನೆಯೊಂದು ನಡೆದಿದೆ. ಮದುವೆ ಕಾರ್ಯಕ್ರಮವಿದ್ದ ಮನೆಯ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಕಿಡಿಗೇಡಿಗಳು…
ಶನೇಶ್ವರ ಜಯಂತಿ ಹಾಗೂ ಅಮಾವಾಸ್ಯೆ ಒಂದೇ ದಿನ ಬಂದಿರುವ ಹಿನ್ನೆಲೆ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಶನೇಶ್ವರ ದೇವಸ್ಥಾನದಲ್ಲಿ ಅಪಾರ ಭಕ್ತಸಾಗರ…