ಚಿರತೆ ದಾಳಿಗೆ ಹಸು ಬಲಿಯಾಗಿರುವ ಘಟನೆ ತಡರಾತ್ರಿ ತಾಲೂಕಿನ ತೂಬಗೆರೆ ಹೋಬಳಿಯ ದೊಡ್ಡರಾಯಪನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ರೈತ ಮುನೇಗೌಡ ಎಂಬುವವರು ಎಂದಿನಂತೆ ತೋಟದ ಶೆಡ್ ನಲ್ಲಿ ಹಸುವನ್ನು ಕಟ್ಟಿ ಹಾಕಿ ಮನೆಗೆ ಬಂದಿದ್ದರು. ತಡರಾತ್ರಿ ಶೆಡ್ ಗೆ ನುಗ್ಗಿದ ಚಿರತೆ ಸುಮಾರು 50 ಸಾವಿರ ರೂಪಾಯಿ ಬೆಲೆ ಬಾಳುವ ಹಸುವನ್ನು ಕೊಂದು ಹಾಕಿದೆ. ಇದರಿಂದ ರೈತ ಮುನೇಗೌಡ ಸಂಷ್ಟದಲ್ಲಿದ್ದಾರೆ.
ನಂದಿ ಬೆಟ್ಟದ ತಪ್ಪಲಿನಲ್ಲಿರುವ ಗ್ರಾಮಗಳಲ್ಲಿ ಚಿರತೆ ಉಪಟಳ ಹೆಚ್ಚಾಗಿದ್ದು, ಚಿರತೆ ಸೆರೆಗೆ ಬೋನ್ ಅಳವಡಿಸುವಂತೆ ಸ್ಥಳೀಯರು ಹಾಗೂ ರೈತರು ಒತ್ತಾಯಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…
ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…
ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು…
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ಖಲೀಮ್ (35)…
ರೇಷ್ಮೆ ನಗರಿ, ಕೈಗಾರಿಕಾ ನಗರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ದೊಡ್ಡಬಳ್ಳಾಪುರ ನಗರ ಇಂದು ಅಭಿವೃದ್ಧಿಯ ಅವಕಾಶಗಳ ಜೊತೆಗೆ ಮೂಲ ಸಮಸ್ಯೆಗಳ…