ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಚುಂಚೇಗೌಡರ 61ನೇ ಜನ್ಮದಿನಾಚರಣೆ ಪ್ರಯುಕ್ತ ಮಧುರೈ ಹೋಬಳಿಯಲ್ಲಿ ರಕ್ತದಾನ ಶಿಬಿರ ಮತ್ತು ಉಚಿತ ಆರೋಗ್ಯ ತಪಾಸಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಸಾಮಾಜಿಕ ಸೇವೆಗೆ ನಿಷ್ಠೆಯಿಂದ ತಮ್ಮ ಜೀವನವನ್ನು ಸಮರ್ಪಿಸಿದ ಚುಂಚೇಗೌಡರ 61ನೇ ಹುಟ್ಟುಹಬ್ಬವನ್ನು ದೊಡ್ಡಬಳ್ಳಾಪುರದ ಮಧುರೈ ಹೋಬಳಿಯಲ್ಲಿ ಅತ್ಯಂತ ಭಾವುಕ ಹಾಗೂ ಸೇವಾ ಚಟುವಟಿಕೆಗಳ ನಡುವೆ ಆಚರಿಸಲಾಯಿತು ಎಂದು ಚುಂಚೇಗೌಡರ ಅಭಿಮಾನಿಗಳು, ಅನುಯಾಯಿಗಳು ಹೇಳಿದರು.
ಹುಟ್ಟುಹಬ್ಬದ ದಿನವನ್ನು ಸಾಮಾನ್ಯವಾಗಿ ಆಚರಿಸದೇ, ಸಾರ್ವಜನಿಕ ಉಪಯೋಗಕ್ಕೆ ಮೀಸಲಿಟ್ಟು, ರಕ್ತದಾನ ಶಿಬಿರ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ಆಯೋಜಿಸುವ ಮೂಲಕ ಅವರು ಮತ್ತೊಮ್ಮೆ ತಮ್ಮ ಸೇವಾ ಮನೋಭಾವವನ್ನು ಸಾರಿದ್ದಾರೆ ಎಂದರು.
ಅಪಾರ ಸಂಖ್ಯೆಯ ಅಭಿಮಾನಿಗಳು ಹಾಗೂ ಗ್ರಾಮಸ್ಥರು ಈ ಶಿಬಿರಗಳಲ್ಲಿ ಭಾಗವಹಿಸಿದರು.
ಈ ಸಮಾರಂಭದಲ್ಲಿ ಪಾಲ್ಗೊಂಡ ಎಲ್ಲರು ಚುಂಚೇಗೌಡರಿಗೆ ಹೃತ್ಪೂರ್ವಕವಾಗಿ ಶುಭಾಶಯಗಳನ್ನು ಕೋರಿ, ಅವರ ಆರೋಗ್ಯ ಮತ್ತು ಸಮಾಜಮುಖಿ ಕಾರ್ಯಗಳಲ್ಲಿ ಮುಂದುವರಿದ ಯಶಸ್ಸಿಗಾಗಿ ಹಾರೈಸಿದರು.
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…