ಬಿಜೆಪಿಯ ಹಿರಿಯ ನಾಯಕ, ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಎಸ್. ಈಶ್ವರಪ್ಪ ಅವರು ಚುನಾವಣಾ ರಾಜಕಾರಣಕ್ಕೆ ವಿದಾಯ ಹೇಳಿದ್ದಾರೆ. ಟಿಕೆಟ್ ಬೇಡ ಎಂದು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ಪತ್ರ ಬರೆದು ಚುನಾವಣಾ ರಾಜಕೀಯಕ್ಕೆ ಗುಡ್ ಬೈ ಹೇಳಿದ್ದಾರೆ.
ಪತ್ರದಲ್ಲಿ, ನಾನು ಸ್ವ ಇಚ್ಛೆಯಿಂದ ಚುನಾವಣಾ ರಾಜಕೀಯದಿಂದ ನಿವೃತ್ತನಾಗಲು ಬಯಸುತ್ತಿದ್ದೇನೆ. ಹಾಗಾಗಿ, ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನನ್ನ ಹೆಸರನ್ನು ಯಾವುದೇ ಕ್ಷೇತ್ರಕ್ಕೆ ಪರಿಗಣಿಸಬಾರದು ಎಂದು ವಿನಂತಿಸಿಕೊಂಡಿದ್ದಾರೆ.
ಹಾಗೆ, ಕಳೆದ 40ಕ್ಕೂ ಹೆಚ್ಚು ವರ್ಷದ ರಾಜಕೀಯ ಜೀವನದಲ್ಲಿ ಬೂತ್ ಮಟ್ಟದಿಂದ ರಾಜ್ಯ ಉಪ–ಮುಖ್ಯಮಂತ್ರಿಯವರೆಗೆ ಗೌರವದ ಸ್ಥಾನಮಾನಗಳನ್ನು ನೀಡಿದ ಪಕ್ಷದ ಹಿರಿಯರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…
ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಹಣಕ್ಕೆ ಬೇಡಿಕೆಯಿಟ್ಟಿದ್ದ ಗ್ರಾಮ ಆಡಳಿತಾಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ…
ಸಣ್ಣಪುಟ್ಟ ಜಗಳಗಳಿಂದ ಕೋರ್ಟಿನ ಮೆಟ್ಟಿಲೇರಿ ದೂರಾವಾಗಲು ನಿರ್ಧರಿಸಿದ್ದ ನಾಲ್ವರು ದಂಪತಿಗಳನ್ನು ಶನಿವಾರ ನಡೆದ ಲೋಕಾಅದಾಲತ್ ನಲ್ಲಿ ನ್ಯಾಯಾಧೀಶರುಗಳು ಹೇಳಿದ ಬುದ್ಧಿಮಾತಿನಿಂದ…
ಕೊಲ್ಲಿ ದೇಶಗಳಲ್ಲಿ ಯುದ್ಧದ ಪರಿಸ್ಥಿತಿ ಹಿನ್ನೆಲೆಯಲ್ಲಿ ಉಂಟಾದ ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಗಳ ಪೂರೈಕೆ…
ಗೃಹಬಳಕೆ ಸಿಲಿಂಡರ್ ಅನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲು ಆಹಾರ ಸಚಿವರು ಸೂಚಿಸಿದ್ದು, ಅದರಂತೆ ಗೃಹ ಬಳಕೆ…
ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಹಿನ್ನೆಲೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಪ್ರತಿಕ್ರಿಯೆ. ಈ ಸಮಸ್ಯೆ ಇನ್ನು ಒಂದು ವಾರಗಳ ಕಾಲ…