ಬಿಜೆಪಿಯ ಹಿರಿಯ ನಾಯಕ, ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಎಸ್. ಈಶ್ವರಪ್ಪ ಅವರು ಚುನಾವಣಾ ರಾಜಕಾರಣಕ್ಕೆ ವಿದಾಯ ಹೇಳಿದ್ದಾರೆ. ಟಿಕೆಟ್ ಬೇಡ ಎಂದು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ಪತ್ರ ಬರೆದು ಚುನಾವಣಾ ರಾಜಕೀಯಕ್ಕೆ ಗುಡ್ ಬೈ ಹೇಳಿದ್ದಾರೆ.
ಪತ್ರದಲ್ಲಿ, ನಾನು ಸ್ವ ಇಚ್ಛೆಯಿಂದ ಚುನಾವಣಾ ರಾಜಕೀಯದಿಂದ ನಿವೃತ್ತನಾಗಲು ಬಯಸುತ್ತಿದ್ದೇನೆ. ಹಾಗಾಗಿ, ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನನ್ನ ಹೆಸರನ್ನು ಯಾವುದೇ ಕ್ಷೇತ್ರಕ್ಕೆ ಪರಿಗಣಿಸಬಾರದು ಎಂದು ವಿನಂತಿಸಿಕೊಂಡಿದ್ದಾರೆ.
ಹಾಗೆ, ಕಳೆದ 40ಕ್ಕೂ ಹೆಚ್ಚು ವರ್ಷದ ರಾಜಕೀಯ ಜೀವನದಲ್ಲಿ ಬೂತ್ ಮಟ್ಟದಿಂದ ರಾಜ್ಯ ಉಪ–ಮುಖ್ಯಮಂತ್ರಿಯವರೆಗೆ ಗೌರವದ ಸ್ಥಾನಮಾನಗಳನ್ನು ನೀಡಿದ ಪಕ್ಷದ ಹಿರಿಯರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…