ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿಯ ಚೆನ್ನಾದೇವಿ ಅಗ್ರಹಾರ ವ್ಯವಸಾಯ ಸೇವಾ ಸಹಕಾರ ಸಂಘ(ವಿಎಸ್ಎಸ್ ಎನ್) ಚುನಾವಣೆ ನಡೆದಿದ್ದು, ವಿಎಸ್ಎಸ್ ಎನ್ ನ ನೂತನ ಅಧ್ಯಕ್ಷರಾಗಿ ಕಾಡನೂರು ಪಾಳ್ಯದ ನಾರಾಯಣ್.ಎ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿ ಶಾರದಮ್ಮ ಮುಂದುವರಿದಿದ್ದಾರೆ. ನೂತನವಾಗಿ ವಿಎಸ್ಎಸ್ ಎನ್ ಅಧ್ಯಕ್ಷರಾಗಿ ಆಯ್ಕೆಯಾದ ನಾರಾಯಣ್.ಎ ರವರನ್ನು ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ ಸೇರಿದಂತೆ ಇತರೆ ಗಣ್ಯರು ಅಭಿನಂದಿಸಿದ್ದಾರೆ.
ನಿರ್ದೇಶಕರುಗಳು ಪಟ್ಟಿ:-
ಪುರುಷೋತ್ತಮಗೌಡ
ಬೈಲಪ್ಪ.ಎ
ದೇವರಾಜು
ಮಂಗಳಮ್ಮ
ಶಾರದಮ್ಮ
ಹನುಮಂತಯ್ಯ
ಶ್ರೀನಿವಾಸ್
ಮಾರೇಗೌಡ.ಜಿ
ಗೋವಿಂದರಾಜು
ಗಂಗರಾಜು
ಈ ವೇಳೆ ಕಾಡನೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಚಂದ್ರಶೇಖರ್ ಎಂ.ಸಿ, ವೃತ್ತಿಪರ ನಿರರ್ದೇಶಕರಾದ ಜಿ.ಕೆಂಪೇಗೌಡ ಸೇರಿದಂತೆ ಇತರರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…