Categories: IPL 2025

ಚೆಪಾಕ್ ನಲ್ಲಿ 17 ವಷ೯ಗಳ ನಂತರ ಗೆದ್ದ ಆರ್ ಸಿಬಿ

ಅತ್ಯುತ್ತಮ ಬೌಲಿಂಗ್ ಪ್ರದರ್ಶನ ಹಾಗೂ ಬ್ಯಾಟಿಂಗ್ ನ ಸಂಘಟಿತ ಹೋರಾಟದ ಫಲವಾಗಿ ಚೆನ್ನೈ ನ ಚೆಪಾಕ್ ಕ್ರೀಡಾಂಗಣದಲ್ಲಿ 17 ವಷ೯ (6150) ದಿನಗಳ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೂಪರ್ಸ್ ಕಿಂಗ್ಸ್ ವಿರುದ್ಧ 50 ರನ್ ಗೆಲುವು ಸಾಧಿಸಿತು.

ಟಾಸ್ ಸೋತು ಬೌಲಿಂಗ್ ಆಯ್ಕೆ ಮಾಡಿದ ನಾಯಕ ರುತುರಾಜ್ ಗಾಯಕ್ವಾಡ್ ನಿರ್ಧಾರ ಸರಿಯಾಗಿರಲಿಲ್ಲ, ಆರ್ ಸಿ ಬಿ ಆರಂಭಿಕ ಆಟಗಾರರಾದ ವಿರಾಟ್ ಕೊಹ್ಲಿ (31) ಹಾಗೂ ಫಿಲ್ ಸಾಲ್ಟ್ (32) ಉತ್ತಮ ಆರಂಭ ನೀಡಿದರು.

ನಂತರ ಬಂದ ದೆವದತ್ತ ಪಡಿಕಲ್(27) ಹಾಗೂ ನಾಯಕ ರಜತ್ ಪಾಟಿದರ್ ಆಕರ್ಷಕ ಅರ್ಧಶತಕ (51) ಹಾಗೂ ಕೊನೆಯಲ್ಲಿ ಬಂದ ಟೀಮ್ ಡೇವಿಡ್ ಮೂರು ಸಿಕ್ಸರ್ ನೆರವಿನಿಂದ ಅಜೇಯ 22 ರನ್ ಪೇರಿಸಿ ತಂಡದ ಮೊತ್ತವನ್ನು 196 ರನ್ ಪೇರಿಸಿದರು.

ಬೃಹತ್ ಗುರಿ ಬೆನ್ನತ್ತಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಆರಂಭಿಕ ಆಘಾತ ಅನುಭವಿಸಿತು, ಆರಂಭಿಕ ಆಟಗಾರ ರಾಹುಲ್ ತ್ರಿಪಾಠಿ (5) ಹಾಗೂ ನಾಯಕ ರುತುರಾಜ್ ಗಾಯಕ್ವಾಡ್ (0) ಹೆಜಲ್ವುಡ್ ಗೆ ವಿಕೆಟ್ ಒಪ್ಪಿಸಿದರು.

ನಂತರ ಬಂದ ಮದ್ಯಮ ಕ್ರಮಾಂಕದ ಆಟಗಾರರಾದ ದೀಪಕ್ ಹೂಡ, ಸ್ಯಾಮ್ ಕರನ್ ಹಾಗೂ ಶಿವಂ ದುಬೆ ನಿರೀಕ್ಷಿತ ಆಟವಾಡುವಲ್ಲಿ ವಿಫಲರಾದರು.

ಆರ್ ಸಿಬಿ ಪರವಾಗಿ ವೇಗಿ ಜೋಶ್ ಹೆಜಲ್ವುಡ್ ಮೂರು ವಿಕೆಟ್ ಪಡೆದರು, ಯಶ್ ದಯಾಳ್ ಹಾಗೂ ಲಿವಿಂಗ್ ಸ್ಟನ್ ತಲಾ ಎರಡು ವಿಕೆಟ್ ಕಬಳಿಸಿದರೆ ಭುವನೇಶ್ವರ್ ಕುಮಾರ್ ಒಂದು ವಿಕೆಟ್ ಪಡೆದು ಮಿಂಚಿದರು.

Ramesh Babu

Journalist

Share
Published by
Ramesh Babu

Recent Posts

ಖಾಸಗಿ‌ ಕಂಪನಿ ಅವರಣದಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಅಸ್ಥಿಪಂಜರ ಪತ್ತೆ

ಹೊಂಗೆ ಮರದಲ್ಲಿ ನೇತಾಡುತ್ತಿರುವ ಸ್ಥಿತಿಯಲ್ಲಿ ತಲೆ ಬುರುಡೆ ಪತ್ತೆಯಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಬ್ಯಾಂಕ್ ಸರ್ಕಲ್…

5 minutes ago

ಲಾರಿ ಪಲ್ಟಿ, ರಸ್ತೆಗೆ ಚೆಲ್ಲಿದ ಡೀಸೆಲ್: 112 ಸಿಬ್ಬಂದಿ ಸಮಯಪ್ರಜ್ಞೆಗೆ ಶ್ಲಾಘನೆ

ಸಿದ್ದಾಪುರ: ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯ ಜೋಗಿನ್ ಮಠ ಕ್ರಾಸ್ ಬಳಿ ಜಲ್ಲಿ ತುಂಬಿದ ಲಾರಿಯೊಂದು ರಸ್ತೆಗೆ ಉರುಳಿದ ಪರಿಣಾಮ,…

1 hour ago

ಹೆಂಡತಿಯ ಕೊಂ*ದು ಮನೆ ಬಳಿಯೇ ಹೂತು ಕಣ್ಮರೆ ಅಂತ ದೂರು ಕೊಟ್ಟ ಪಾಪಿ ಪತಿ…!

ದೇವರಹಿಪ್ಪರಗಿ: ‍ಪತ್ನಿಯನ್ನು ತಾನೇ ಕೊಂ*ದು ಶವವನ್ನು ಮನೆಯ ಆವರಣದಲ್ಲೇ ಹೂತುಹಾಕಿ ಆಕೆ ನಾಪತ್ತೆಯಾಗಿದ್ದಾಳೆ ಎಂದು ಕಥೆ ಕಟ್ಟಿದ್ದ ಆರೋಪಿಯನ್ನು ಬಂಧಿಸುವಲ್ಲಿ…

6 hours ago

ವಾಹನ ತಪಾಸಣ ಪೊಲೀಸರಿಗೆ ಹೆದರಿ ಜೀವ ಕಳೆದುಕೊಂಡ ಬೈಕ್ ಸವಾರ ಪತಿ….ಕಾಲುಗಳು ಮುರಿದು ಆಪರೇಷನ್ ರೂಮಿನಲ್ಲಿ  ಪತ್ನಿ….

ಬೈಕ್ ನಲ್ಲಿ ಪತ್ನಿಯೊಂದಿಗೆ ಸಂಬಂಧಿಕರ ಮನೆಯ ಸಾವಿಗೆ ತೆರಳುತ್ತಿದ್ದ ಬೈಕ್ ಸವಾರನೊಬ್ಬ ಹೆದ್ದಾರಿಯಲ್ಲಿ ವಾಹನ ತಪಾಸಣೆ ಮಾಡುತ್ತಿದ್ದ ಪೋಲೀಸರನ್ನು ಕಂಡು…

7 hours ago

ಮಹಿಳೆಯರಿಗೆ ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಪ್ರವೇಶ ನೀಡಬೇಕೆ ? ಬೇಡವೇ ? ಬಗ್ಗೆ ಮತ್ತೆ ಸುಪ್ರೀಂನಲ್ಲಿ ವಾದ ವಿವಾದ ಪ್ರಾರಂಭ

ಸ್ವಾಮಿಯೇ........ ಶರಣಂ ಅಯ್ಯಪ್ಪ......... ಮಹಿಳೆಯರಿಗೆ ಕೇರಳದ ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಪ್ರವೇಶ ನೀಡಬೇಕೆ ? ಬೇಡವೇ ? ಎಂಬ ಬಗ್ಗೆ…

8 hours ago

ಆಘಾತದಲ್ಲಿ ಮಡಿದ ಬೆಸ್ಕಾಂ ಸಿಬ್ಬಂದಿ ಕುಟುಂಬಕ್ಕೆ ತಲಾ 1 ಕೋಟಿ ರೂ. ಪರಿಹಾರ ವಿತರಿಸಿದ ಇಂಧನ ಸಚಿವ ಜಾರ್ಜ್‌

ಕರ್ತವ್ಯದ ವೇಳೆ ಮಡಿದ ಬೆಸ್ಕಾಂನ ಮೂವರು ಸಿಬ್ಬಂದಿಯ ಕುಟುಂಬಸ್ಥರಿಗೆ ಇಂಧನ ಸಚಿವ ಕೆ.ಜೆ ಜಾರ್ಜ್‌ ತಲಾ ಒಂದು ಕೋಟಿ ರೂ.…

17 hours ago