ಚೆಸ್ ವಿಶ್ವಕಪ್ ಗೆದ್ದ ನಾರ್ವೆಯ ಮ್ಯಾಗ್ನಸ್‌ ಕಾರ್ಲ್ಸನ್‌: ರನ್ನರ್ ಅಪ್ ಸ್ಥಾನ ಪಡೆದ ಭಾರತದ ಆರ್‌. ಪ್ರಜ್ಞಾನಂದ

ಎಲ್ಲರ ಚಿತ್ತ ಚೆಸ್ ವಿಶ್ವಕಪ್ ನತ್ತ. ಅತೀವ ಕುತೂಹಲ ಮೂಡಿಸಿದ್ದ ಚೆಸ್‌ ವಿಶ್ವಕಪ್-2023 ಪಂದ್ಯಾವಳಿಯು ಗುರುವಾರ ನಡೆದ ಫೈನಲ್ ಟೈ ಬ್ರೇಕರ್‌ ಸ್ಪರ್ಧೆಯಲ್ಲಿ ಭಾರತದ ಆರ್‌. ಪ್ರಜ್ಞಾನಂದ ಎರಡೂ ಸುತ್ತಿನಲ್ಲೂ ಸೋಲು ಅನುಭವಿಸಿ ನಿರಾಸೆ ಅನುಭವಿಸಿದ್ದು, ಮ್ಯಾಗ್ನಸ್‌ ಕಾರ್ಲ್ಸನ್‌ ವಿಶ್ವ ಕಪ್ ಗೆಲ್ಲುವ ಮೂಲಕ ದಾಖಲೆ ಬರೆದಿದ್ದಾರೆ.

ಮಂಗಳವಾರ ನಡೆದ ಮೊದಲ ಸುತ್ತು, ಬುಧವಾರದ 2ನೇ ಸುತ್ತಿನ ಫೈನಲ್‌ ಪಂದ್ಯ ಕೂಡ ಡ್ರಾ ದೊಂದಿಗೆ ಅಂತ್ಯಗೊಂಡಿತ್ತು. ಇದರೊಂದಿಗೆ ಎರಡೂ ಕ್ಲಾಸಿಕಲ್‌ ಗೇಮ್‌ಗಳಲ್ಲಿ ಫ‌ಲಿತಾಂಶ ದಾಖಲಾಗಿರಲಿಲ್ಲ.

ಇಂದು ನಡೆದ ಟೈ ಬ್ರೇಕರ್‌ನಲ್ಲಿ ಇಬ್ಬರೂ ತಲಾ 10 ನಿಮಿಷಗಳ 2 ರ‍್ಯಾಪಿಡ್ ಗೇಮ್‌ಗಳನ್ನು ಆಡಲಾಯಿತು. ಎರಡರಲ್ಲೂ ಭಾರಿ ನಿರೀಕ್ಷೆ ಹುಟ್ಟು ಹಾಕಿದ್ದ ಪ್ರಜ್ಞಾನಂದ ನಾರ್ವೇ ಚೆಸ್ ಮಾಸ್ಟರ್ ಎದುರು ಸೋಲಿಗೆ ಶರಣಾಗಬೇಕಾಯಿತು. ಫ್ಯಾಬಿಯಾನೋ ಕರುವಾನಾ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ.

ಚಾಂಪಿಯನ್​ ಪಟ್ಟ ಅಲಂಕರಿಸಿದ ಕಾರ್ಲ್‌ಸನ್‌ ಗೆ $110,000 (₹90, 93,551) ಲಕ್ಷ ರೂಪಾಯಿ ಪಡೆಯಲಿದ್ದಾರೆ. ರನ್ನರ್ ಅಪ್ ಸ್ಥಾನ ಪಡೆದ ಪ್ರಜ್ಞಾನಂದ ಅವರಿಗೆ $80,000 (₹66,13,444) ಲಕ್ಷ ರೂಪಾಯಿ ನಗದು ಬಹುಮಾನವನ್ನು ಪಡೆಯಲಿದ್ದಾರೆ.

Ramesh Babu

Journalist

Recent Posts

ಗೀತಂ ಯೂನಿವರ್ಸಿಟಿಯಲ್ಲಿ ಯುವತಿ ಆತ್ಮಹತ್ಯೆ ಪ್ರಕರಣ: ಸ್ಥಳಕ್ಕೆ ಎಸ್ಪಿ‌ ಚಂದ್ರಕಾಂತ್ ಭೇಟಿ, ಪರಿಶೀಲನೆ, ಪ್ರತಿಕ್ರಿಯೆ

ಆಕೆ ತಂದೆ ತಾಯಿಗೆ ಇದ್ದ ಏಕೈಕ‌ ಮಗಳು. ಹಾಗಾಗಿ ತಂದೆ ತಾಯಿಗೆ ಮಗಳು ಎಂದರೆ ಎಲ್ಲಿಲ್ಲದ ಪ್ರೀತಿ‌. ಮಗಳು ಚೆನ್ನಾಗಿ…

1 hour ago

ಪ್ರತಿಷ್ಠಿತ ಗೀತಂ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಹಾಸ್ಟೆಲ್ ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ

ದೊಡ್ಡಬಳ್ಳಾಪುರ ಹೊರವಲಯದಲ್ಲಿರುವ ನಾಗದೇನಹಳ್ಳಿಯ ಸಮೀಪದ‌ ಪ್ರತಿಷ್ಠಿತ ಗೀತಂ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಹಾಸ್ಟೆಲ್ ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ…

6 hours ago

ಪೊಲೀಸ್‌ ಡ್ರೆಸ್‌ನಲ್ಲಿ ಬಂದು ದರೋಡೆ – 20 ಲಕ್ಷ ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿ.!

ಸಬ್ ಇನ್ಸ್‌ಪೆಕ್ಟರ್‌ ಡ್ರೆಸ್‌ನಲ್ಲಿ ಬಂದು 20 ಲಕ್ಷ ರೂ. ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ…

8 hours ago

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…

20 hours ago

ನಟ ವಿಜಯ್ ದೇವರಕೊಂಡ – ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಅವರದ್ದು ಎನ್ನಲಾದ ವಿವಾಹ ಆಮಂತ್ರಣ ಪತ್ರಿಕೆ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್

ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್‌ನಲ್ಲಿದ್ದಾರೆ ಎನ್ನುವುದು…

20 hours ago

ಜಿಲ್ಲಾ ಮಟ್ಟದ ಕೈಗಾರಿಕಾ ಸಂವಾದ ಸಭೆ: ಸ್ಥಳೀಯರಿಗೆ ಉದ್ಯೋಗಾವಕಾಶ ಮೊದಲ ಆದ್ಯತೆ ಆಗಲಿ- ಸಚಿವ ಕೆ.ಎಚ್ ಮುನಿಯಪ್ಪ

ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…

22 hours ago