Categories: IPL 2025

ಚೊಚ್ಚಲ ಐಪಿಎಲ್ ಟ್ರೋಫಿಗೆ ಮುತ್ತಿಟ್ಟ “ಕೊಹ್ಲಿ”: ಕಪ್ ಪಡೆದ ನಂತರ “ವಿರಾಟ್” ಭಾವುಕ

ಬರೊಬ್ಬರಿ 18 ವರ್ಷಗಳ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಚೊಚ್ಚಲ ಐಪಿಎಲ್ ಟ್ರೋಫಿ ಎತ್ತಿ ಹಿಡಿದಿದ್ದು, ಈ ಬಗ್ಗೆ ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಭಾವುಕರಾಗಿ ಈ ಗೆಲುವನ್ನು ಅದ್ಭುತ ಎಂದು ಬಣ್ಣಿಸಿದ್ದಾರೆ.

‘ಈ ಗೆಲುವು ತಂಡಕ್ಕೆ ಎಷ್ಟು ಮುಖ್ಯವಾಗಿತ್ತೋ, ಅಭಿಮಾನಿಗಳಿಗೂ ಅಷ್ಟೇ ಮುಖ್ಯವಾಗಿತ್ತು. ನಾನು ನನ್ನ ಯೌವನ, ನನ್ನ ಅತ್ಯುತ್ತಮ ಮತ್ತು ನನ್ನ ಅನುಭವವನ್ನು ಈ ತಂಡಕ್ಕೆ ನೀಡಿದ್ದೇನೆ. ಪ್ರತಿ ಸೀಸನ್‌ನಲ್ಲಿ ಟ್ರೋಫಿ ಗೆಲ್ಲಲು ಪ್ರಯತ್ನಿಸಿದೆ ಎಂದು ಹೇಳಿದರು.

‘ಈ ದಿನ ಬರುತ್ತದೆ ಎಂದು ಎಂದಿಗೂ ಭಾವಿಸಿರಲಿಲ್ಲ, ಗೆದ್ದ ನಂತರ ನಾನು ಭಾವುಕನಾದೆ. ನನ್ನ ಹೃದಯ ಬೆಂಗಳೂರಿನೊಂದಿಗೆ ಇದೆ, ನನ್ನ ಆತ್ಮ ಬೆಂಗಳೂರಿನೊಂದಿಗೆ ಇದೆ. ನಾನು ಈ ತಂಡಕ್ಕೆ ನಿಷ್ಠನಾಗಿ ಉಳಿದಿದ್ದೇನೆ. ಕಪ್ ಗೆಲ್ಲಬೇಕೆಂದು ನಾನು ಯಾವಾಗಲೂ ಕನಸು ಕಂಡಿದ್ದೆ. ಈ ಗೆಲುವಿಗೆ ನಾನು ತುಂಬಾ ಕೃತಜ್ಞನಾಗಿದ್ದೇನೆ. ಅಂತಿಮವಾಗಿ ಗೆಲುವನ್ನು ನನ್ನ ಮಡಿಲಿಗೆ ಕೊಟ್ಟಿದ್ದಕ್ಕಾಗಿ ದೇವರಿಗೆ ತುಂಬಾ ಕೃತಜ್ಞನಾಗಿದ್ದೇನೆ ಎಂದು ಭಾವುಕರಾದರು.

Ramesh Babu

Journalist

Share
Published by
Ramesh Babu

Recent Posts

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

9 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

2 days ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

3 days ago