ಬರೊಬ್ಬರಿ 18 ವರ್ಷಗಳ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಚೊಚ್ಚಲ ಐಪಿಎಲ್ ಟ್ರೋಫಿ ಎತ್ತಿ ಹಿಡಿದಿದ್ದು, ಈ ಬಗ್ಗೆ ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಭಾವುಕರಾಗಿ ಈ ಗೆಲುವನ್ನು ಅದ್ಭುತ ಎಂದು ಬಣ್ಣಿಸಿದ್ದಾರೆ.
‘ಈ ಗೆಲುವು ತಂಡಕ್ಕೆ ಎಷ್ಟು ಮುಖ್ಯವಾಗಿತ್ತೋ, ಅಭಿಮಾನಿಗಳಿಗೂ ಅಷ್ಟೇ ಮುಖ್ಯವಾಗಿತ್ತು. ನಾನು ನನ್ನ ಯೌವನ, ನನ್ನ ಅತ್ಯುತ್ತಮ ಮತ್ತು ನನ್ನ ಅನುಭವವನ್ನು ಈ ತಂಡಕ್ಕೆ ನೀಡಿದ್ದೇನೆ. ಪ್ರತಿ ಸೀಸನ್ನಲ್ಲಿ ಟ್ರೋಫಿ ಗೆಲ್ಲಲು ಪ್ರಯತ್ನಿಸಿದೆ ಎಂದು ಹೇಳಿದರು.
‘ಈ ದಿನ ಬರುತ್ತದೆ ಎಂದು ಎಂದಿಗೂ ಭಾವಿಸಿರಲಿಲ್ಲ, ಗೆದ್ದ ನಂತರ ನಾನು ಭಾವುಕನಾದೆ. ನನ್ನ ಹೃದಯ ಬೆಂಗಳೂರಿನೊಂದಿಗೆ ಇದೆ, ನನ್ನ ಆತ್ಮ ಬೆಂಗಳೂರಿನೊಂದಿಗೆ ಇದೆ. ನಾನು ಈ ತಂಡಕ್ಕೆ ನಿಷ್ಠನಾಗಿ ಉಳಿದಿದ್ದೇನೆ. ಕಪ್ ಗೆಲ್ಲಬೇಕೆಂದು ನಾನು ಯಾವಾಗಲೂ ಕನಸು ಕಂಡಿದ್ದೆ. ಈ ಗೆಲುವಿಗೆ ನಾನು ತುಂಬಾ ಕೃತಜ್ಞನಾಗಿದ್ದೇನೆ. ಅಂತಿಮವಾಗಿ ಗೆಲುವನ್ನು ನನ್ನ ಮಡಿಲಿಗೆ ಕೊಟ್ಟಿದ್ದಕ್ಕಾಗಿ ದೇವರಿಗೆ ತುಂಬಾ ಕೃತಜ್ಞನಾಗಿದ್ದೇನೆ ಎಂದು ಭಾವುಕರಾದರು.
ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…
ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…
ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…