ಬರೊಬ್ಬರಿ 18 ವರ್ಷಗಳ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಚೊಚ್ಚಲ ಐಪಿಎಲ್ ಟ್ರೋಫಿ ಎತ್ತಿ ಹಿಡಿದಿದ್ದು, ಈ ಬಗ್ಗೆ ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಭಾವುಕರಾಗಿ ಈ ಗೆಲುವನ್ನು ಅದ್ಭುತ ಎಂದು ಬಣ್ಣಿಸಿದ್ದಾರೆ.
‘ಈ ಗೆಲುವು ತಂಡಕ್ಕೆ ಎಷ್ಟು ಮುಖ್ಯವಾಗಿತ್ತೋ, ಅಭಿಮಾನಿಗಳಿಗೂ ಅಷ್ಟೇ ಮುಖ್ಯವಾಗಿತ್ತು. ನಾನು ನನ್ನ ಯೌವನ, ನನ್ನ ಅತ್ಯುತ್ತಮ ಮತ್ತು ನನ್ನ ಅನುಭವವನ್ನು ಈ ತಂಡಕ್ಕೆ ನೀಡಿದ್ದೇನೆ. ಪ್ರತಿ ಸೀಸನ್ನಲ್ಲಿ ಟ್ರೋಫಿ ಗೆಲ್ಲಲು ಪ್ರಯತ್ನಿಸಿದೆ ಎಂದು ಹೇಳಿದರು.
‘ಈ ದಿನ ಬರುತ್ತದೆ ಎಂದು ಎಂದಿಗೂ ಭಾವಿಸಿರಲಿಲ್ಲ, ಗೆದ್ದ ನಂತರ ನಾನು ಭಾವುಕನಾದೆ. ನನ್ನ ಹೃದಯ ಬೆಂಗಳೂರಿನೊಂದಿಗೆ ಇದೆ, ನನ್ನ ಆತ್ಮ ಬೆಂಗಳೂರಿನೊಂದಿಗೆ ಇದೆ. ನಾನು ಈ ತಂಡಕ್ಕೆ ನಿಷ್ಠನಾಗಿ ಉಳಿದಿದ್ದೇನೆ. ಕಪ್ ಗೆಲ್ಲಬೇಕೆಂದು ನಾನು ಯಾವಾಗಲೂ ಕನಸು ಕಂಡಿದ್ದೆ. ಈ ಗೆಲುವಿಗೆ ನಾನು ತುಂಬಾ ಕೃತಜ್ಞನಾಗಿದ್ದೇನೆ. ಅಂತಿಮವಾಗಿ ಗೆಲುವನ್ನು ನನ್ನ ಮಡಿಲಿಗೆ ಕೊಟ್ಟಿದ್ದಕ್ಕಾಗಿ ದೇವರಿಗೆ ತುಂಬಾ ಕೃತಜ್ಞನಾಗಿದ್ದೇನೆ ಎಂದು ಭಾವುಕರಾದರು.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…
ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್ಐಆರ್ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…
ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…
ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…
ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…