ಬರೊಬ್ಬರಿ 18 ವರ್ಷಗಳ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಚೊಚ್ಚಲ ಐಪಿಎಲ್ ಟ್ರೋಫಿ ಎತ್ತಿ ಹಿಡಿದಿದ್ದು, ಈ ಬಗ್ಗೆ ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಭಾವುಕರಾಗಿ ಈ ಗೆಲುವನ್ನು ಅದ್ಭುತ ಎಂದು ಬಣ್ಣಿಸಿದ್ದಾರೆ.
‘ಈ ಗೆಲುವು ತಂಡಕ್ಕೆ ಎಷ್ಟು ಮುಖ್ಯವಾಗಿತ್ತೋ, ಅಭಿಮಾನಿಗಳಿಗೂ ಅಷ್ಟೇ ಮುಖ್ಯವಾಗಿತ್ತು. ನಾನು ನನ್ನ ಯೌವನ, ನನ್ನ ಅತ್ಯುತ್ತಮ ಮತ್ತು ನನ್ನ ಅನುಭವವನ್ನು ಈ ತಂಡಕ್ಕೆ ನೀಡಿದ್ದೇನೆ. ಪ್ರತಿ ಸೀಸನ್ನಲ್ಲಿ ಟ್ರೋಫಿ ಗೆಲ್ಲಲು ಪ್ರಯತ್ನಿಸಿದೆ ಎಂದು ಹೇಳಿದರು.
‘ಈ ದಿನ ಬರುತ್ತದೆ ಎಂದು ಎಂದಿಗೂ ಭಾವಿಸಿರಲಿಲ್ಲ, ಗೆದ್ದ ನಂತರ ನಾನು ಭಾವುಕನಾದೆ. ನನ್ನ ಹೃದಯ ಬೆಂಗಳೂರಿನೊಂದಿಗೆ ಇದೆ, ನನ್ನ ಆತ್ಮ ಬೆಂಗಳೂರಿನೊಂದಿಗೆ ಇದೆ. ನಾನು ಈ ತಂಡಕ್ಕೆ ನಿಷ್ಠನಾಗಿ ಉಳಿದಿದ್ದೇನೆ. ಕಪ್ ಗೆಲ್ಲಬೇಕೆಂದು ನಾನು ಯಾವಾಗಲೂ ಕನಸು ಕಂಡಿದ್ದೆ. ಈ ಗೆಲುವಿಗೆ ನಾನು ತುಂಬಾ ಕೃತಜ್ಞನಾಗಿದ್ದೇನೆ. ಅಂತಿಮವಾಗಿ ಗೆಲುವನ್ನು ನನ್ನ ಮಡಿಲಿಗೆ ಕೊಟ್ಟಿದ್ದಕ್ಕಾಗಿ ದೇವರಿಗೆ ತುಂಬಾ ಕೃತಜ್ಞನಾಗಿದ್ದೇನೆ ಎಂದು ಭಾವುಕರಾದರು.
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…