ಬರೊಬ್ಬರಿ 18 ವರ್ಷಗಳ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಚೊಚ್ಚಲ ಐಪಿಎಲ್ ಟ್ರೋಫಿ ಎತ್ತಿ ಹಿಡಿದಿದ್ದು, ಈ ಬಗ್ಗೆ ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಭಾವುಕರಾಗಿ ಈ ಗೆಲುವನ್ನು ಅದ್ಭುತ ಎಂದು ಬಣ್ಣಿಸಿದ್ದಾರೆ.
‘ಈ ಗೆಲುವು ತಂಡಕ್ಕೆ ಎಷ್ಟು ಮುಖ್ಯವಾಗಿತ್ತೋ, ಅಭಿಮಾನಿಗಳಿಗೂ ಅಷ್ಟೇ ಮುಖ್ಯವಾಗಿತ್ತು. ನಾನು ನನ್ನ ಯೌವನ, ನನ್ನ ಅತ್ಯುತ್ತಮ ಮತ್ತು ನನ್ನ ಅನುಭವವನ್ನು ಈ ತಂಡಕ್ಕೆ ನೀಡಿದ್ದೇನೆ. ಪ್ರತಿ ಸೀಸನ್ನಲ್ಲಿ ಟ್ರೋಫಿ ಗೆಲ್ಲಲು ಪ್ರಯತ್ನಿಸಿದೆ ಎಂದು ಹೇಳಿದರು.
‘ಈ ದಿನ ಬರುತ್ತದೆ ಎಂದು ಎಂದಿಗೂ ಭಾವಿಸಿರಲಿಲ್ಲ, ಗೆದ್ದ ನಂತರ ನಾನು ಭಾವುಕನಾದೆ. ನನ್ನ ಹೃದಯ ಬೆಂಗಳೂರಿನೊಂದಿಗೆ ಇದೆ, ನನ್ನ ಆತ್ಮ ಬೆಂಗಳೂರಿನೊಂದಿಗೆ ಇದೆ. ನಾನು ಈ ತಂಡಕ್ಕೆ ನಿಷ್ಠನಾಗಿ ಉಳಿದಿದ್ದೇನೆ. ಕಪ್ ಗೆಲ್ಲಬೇಕೆಂದು ನಾನು ಯಾವಾಗಲೂ ಕನಸು ಕಂಡಿದ್ದೆ. ಈ ಗೆಲುವಿಗೆ ನಾನು ತುಂಬಾ ಕೃತಜ್ಞನಾಗಿದ್ದೇನೆ. ಅಂತಿಮವಾಗಿ ಗೆಲುವನ್ನು ನನ್ನ ಮಡಿಲಿಗೆ ಕೊಟ್ಟಿದ್ದಕ್ಕಾಗಿ ದೇವರಿಗೆ ತುಂಬಾ ಕೃತಜ್ಞನಾಗಿದ್ದೇನೆ ಎಂದು ಭಾವುಕರಾದರು.
ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…
ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…
ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…