ಬರೊಬ್ಬರಿ 18 ವರ್ಷಗಳ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಚೊಚ್ಚಲ ಐಪಿಎಲ್ ಟ್ರೋಫಿ ಎತ್ತಿ ಹಿಡಿದಿದ್ದು, ಈ ಬಗ್ಗೆ ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಭಾವುಕರಾಗಿ ಈ ಗೆಲುವನ್ನು ಅದ್ಭುತ ಎಂದು ಬಣ್ಣಿಸಿದ್ದಾರೆ.
‘ಈ ಗೆಲುವು ತಂಡಕ್ಕೆ ಎಷ್ಟು ಮುಖ್ಯವಾಗಿತ್ತೋ, ಅಭಿಮಾನಿಗಳಿಗೂ ಅಷ್ಟೇ ಮುಖ್ಯವಾಗಿತ್ತು. ನಾನು ನನ್ನ ಯೌವನ, ನನ್ನ ಅತ್ಯುತ್ತಮ ಮತ್ತು ನನ್ನ ಅನುಭವವನ್ನು ಈ ತಂಡಕ್ಕೆ ನೀಡಿದ್ದೇನೆ. ಪ್ರತಿ ಸೀಸನ್ನಲ್ಲಿ ಟ್ರೋಫಿ ಗೆಲ್ಲಲು ಪ್ರಯತ್ನಿಸಿದೆ ಎಂದು ಹೇಳಿದರು.
‘ಈ ದಿನ ಬರುತ್ತದೆ ಎಂದು ಎಂದಿಗೂ ಭಾವಿಸಿರಲಿಲ್ಲ, ಗೆದ್ದ ನಂತರ ನಾನು ಭಾವುಕನಾದೆ. ನನ್ನ ಹೃದಯ ಬೆಂಗಳೂರಿನೊಂದಿಗೆ ಇದೆ, ನನ್ನ ಆತ್ಮ ಬೆಂಗಳೂರಿನೊಂದಿಗೆ ಇದೆ. ನಾನು ಈ ತಂಡಕ್ಕೆ ನಿಷ್ಠನಾಗಿ ಉಳಿದಿದ್ದೇನೆ. ಕಪ್ ಗೆಲ್ಲಬೇಕೆಂದು ನಾನು ಯಾವಾಗಲೂ ಕನಸು ಕಂಡಿದ್ದೆ. ಈ ಗೆಲುವಿಗೆ ನಾನು ತುಂಬಾ ಕೃತಜ್ಞನಾಗಿದ್ದೇನೆ. ಅಂತಿಮವಾಗಿ ಗೆಲುವನ್ನು ನನ್ನ ಮಡಿಲಿಗೆ ಕೊಟ್ಟಿದ್ದಕ್ಕಾಗಿ ದೇವರಿಗೆ ತುಂಬಾ ಕೃತಜ್ಞನಾಗಿದ್ದೇನೆ ಎಂದು ಭಾವುಕರಾದರು.
ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…
ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…
ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…
ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…