ಐಸಿಸಿ ಇದೇ ಮೊದಲ ಬಾರಿಗೆ ಆಯೋಜಿಸಿದ್ದ ಹತ್ತೊಂಭತ್ತು ವರ್ಷದೊಳಗಿನ ಟಿ-ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಶೆಫಾಲಿ ವರ್ಮಾ ನಾಯಕತ್ವದ ಟೀಂ ಇಂಡಿಯಾ ಚಾಂಪಿಯನ್ ಆಗಿ ಹೊರಹೊಮ್ಮಿದೆ.
ದಕ್ಷಿಣ ಆಫ್ರಿಕಾದಲ್ಲಿ ನಡೆದ ವಿಶ್ವಕಪ್ ಟೂರ್ನಿಯ ಎಲ್ಲಾ ಪಂದ್ಯಗಳಲ್ಲಿಯೂ ಅಬ್ಬರದ ಬ್ಯಾಟಿಂಗ್ ಹಾಗೂ ಬೌಲಿಂಗ್ ಪ್ರದರ್ಶಿಸಿದ ಶೆಫಾಲಿ ಪಡೆ ಹೊಸ ಇತಿಹಾಸ ಬರೆಯುವ ಮೂಲಕ ನಾಯಕಿ ಶೆಫಾಲಿ ಕಪಿಲ್ ದೇವ್, ಮಹೇಂದ್ರ ಸಿಂಗ್ ದೋನಿ, ವಿರಾಟ್ ಕೊಹ್ಲಿ ರಂತಹ ದಿಗ್ಗಜರ ಸಾಲಿಗೆ ಸೇರ್ಪಡೆಯಾಗಿದ್ದಾರೆ.
ಭಾರತದ ಪರವಾಗಿ ಸೌಮ್ಯ ತಿವಾರಿ (24) ಹಾಗೂ ಗೊಂಗಾಡಿ ತ್ರಿಷಾ (24) ಅವರ ಸಂಘಟಿತ ಹೋರಾಟದ ಫಲವಾಗಿ ಭಾರತ ತಂಡ 7 ವಿಕೆಟ್ಗಳಿಂದ ಗೆಲುವು ಸಾಧಿಸುವ ಮೂಲಕ ನಾಯಕಿಯ ಹುಟ್ಟು ಹಬ್ಬಕ್ಕೆ ಉಡುಗೊರೆ ನೀಡಿದರು.
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…