Categories: ಟೆನಿಸ್

ಚೊಚ್ಚಲ ವಿಂಬಲ್ಡನ್ ಪ್ರಶಸ್ತಿಗೆ ಮುತ್ತಿಟ್ಟ ಕಾರ್ಲೋಸ್ ಅಲ್ಕರಾಜ್

ವಿಶ್ವದ ಅತ್ಯಂತ ಹಳೆಯ ಗ್ರ್ಯಾಂಡ್ ಸ್ಲಾಮ್ ಟೆನಿಸ್ ಟೂರ್ನಿಯಾದ ವಿಂಬಲ್ಡನ್ ಓಪನ್ ಫೈನಲ್ ಪಂದ್ಯದಲ್ಲಿ 23 ಗ್ರಾಂಡ್ ಸ್ಲಾಮ್ ಒಡೆಯ ಸರ್ಬಿಯಾದ ನೊವಾಕ್ ಜೊಕೊವಿಕ್ ವಿರುದ್ಧ ಗೆಲವು ಸಾಧಿಸುವ ಮೂಲಕ ಸ್ಟೇನ್ ನ 20 ವಷ೯ದ ಕಾರ್ಲೋಸ್‌ ಅಲ್ಕರಾಜ್ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.

ವಿಂಬಲ್ಡನ್ನಲ್ಲಿ ಈಗಾಗಲೇ 8 ಬಾರಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದ್ದ ಜೊಕೊವಿಕ್ ಅವರಿಗೆ ಈ ಬಾರಿ ಗೆಲ್ಲುವುದು ಅಷ್ಟು ಸುಲಭವಾಗಿರಲಿಲ್ಲ, ಸ್ಟೇನ್ ನ ಯುವ ಆಟಗಾರನ ಅದ್ಭುತ ಪ್ರದರ್ಶನದಿಂದಾಗಿ 1-6, 7-6, 6-1, 3-6, 6-4 ಸೆಟ್ ಗಳ ಅಂತರದಲ್ಲಿ ಸೋತು ಆಘಾತ ಅನುಭವಿಸಿದರು ಜೊತೆಗೆ ತಮ್ಮ 24ನೇ ಗ್ರ್ಯಾಂಡ್ ಸ್ಲಾಮ್ ಕನಸು ನನಸಾಗಲಿಲ್ಲ.

36 ವಷ೯ದ ನೋವಕ್ ಜೊಕೊವಿಕ್ ಎದುರು 20 ವಷ೯ದ ಕಾರ್ಲೋಸ್‌ ಅಲ್ಕರಾಝ್ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದ ಅವರಿಗೆ ಇದು ಎರಡನೇ ಗ್ರ್ಯಾಂಡ್ ಸ್ಲಾಮ್ ಈ ಮೊದಲು 2022 ರಲ್ಲಿ ಯುಎಸ್ ಓಪನ್ ನಲ್ಲಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದ್ದರು.

4 ಗಂಟೆ 42 ನಿಮಿಷ ನಡೆದ ಜಿದ್ದಾಜಿದ್ದಿನಿಂದ ಕೂಡಿದ್ದ ಪಂದ್ಯದಲ್ಲಿ ಗೆದ್ದ ಅಲ್ಕರಾಝ್ ಅವರಿಗೆ 26 ಕೋಟಿ ರೂಪಾಯಿ ಹಾಗೂ ರನ್ನರ್ ಆಫ್ ನೋವಕ್ ಜೊಕೊವಿಕ್ ಅವರಿಗೆ 12 ಕೋಟಿ ರೂಪಾಯಿ ಬಹುಮಾನ ವಿತರಿಸಲಾಯಿತು.

ಚಾಂಪಿಯನ್ ಪಟ್ಟವನ್ನು ಅಲಂಕರಿಸಿದ ನಂತರ ಮಾತನಾಡಿದ ಅಲ್ಕರಾಜ್ ನಾನು ಹುಟ್ಟಿದ ವೇಳೆಯಲ್ಲಾಗಲೇ ಜೊಕೊವಿಕ್ ಪ್ರಶಸ್ತಿಗಳನ್ನು ಗೆಲ್ಲುತ್ತಿದ್ದರು, ಅವರನ್ನು ನೋಡಿ ಟೆನ್ನಿಸ್ ಪಂದ್ಯಗಳನ್ನು ಆಡಲು ಕಲಿತೆ, ಅವರೇ ನನಗೆ ಸ್ಫೂರ್ತಿ ಎಂದು ಅವರು ಹೇಳಿದರು.

ಈಗಾಗಲೇ ಸ್ಪೇನ್ ನ ರೋಜರ್ ಫೆಡರರ್ ನಿವೃತ್ತಿ ಘೋಷಿಸಿದ್ದು ಮುಂದಿನ ದಿನಗಳಲ್ಲಿ ಟೆನ್ನಿಸ್ ಅಂಗಳದಲ್ಲಿ ಯುವ ಆಟಗಾರನ ಅದ್ಭುತ ಪ್ರದರ್ಶನವನ್ನು ಕಾಣಬಹುದಾಗಿದೆ.

Ramesh Babu

Journalist

Recent Posts

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

3 hours ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

8 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

1 day ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

3 days ago