Categories: ಟೆನಿಸ್

ಚೊಚ್ಚಲ ವಿಂಬಲ್ಡನ್ ಪ್ರಶಸ್ತಿಗೆ ಮುತ್ತಿಟ್ಟ ಕಾರ್ಲೋಸ್ ಅಲ್ಕರಾಜ್

ವಿಶ್ವದ ಅತ್ಯಂತ ಹಳೆಯ ಗ್ರ್ಯಾಂಡ್ ಸ್ಲಾಮ್ ಟೆನಿಸ್ ಟೂರ್ನಿಯಾದ ವಿಂಬಲ್ಡನ್ ಓಪನ್ ಫೈನಲ್ ಪಂದ್ಯದಲ್ಲಿ 23 ಗ್ರಾಂಡ್ ಸ್ಲಾಮ್ ಒಡೆಯ ಸರ್ಬಿಯಾದ ನೊವಾಕ್ ಜೊಕೊವಿಕ್ ವಿರುದ್ಧ ಗೆಲವು ಸಾಧಿಸುವ ಮೂಲಕ ಸ್ಟೇನ್ ನ 20 ವಷ೯ದ ಕಾರ್ಲೋಸ್‌ ಅಲ್ಕರಾಜ್ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.

ವಿಂಬಲ್ಡನ್ನಲ್ಲಿ ಈಗಾಗಲೇ 8 ಬಾರಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದ್ದ ಜೊಕೊವಿಕ್ ಅವರಿಗೆ ಈ ಬಾರಿ ಗೆಲ್ಲುವುದು ಅಷ್ಟು ಸುಲಭವಾಗಿರಲಿಲ್ಲ, ಸ್ಟೇನ್ ನ ಯುವ ಆಟಗಾರನ ಅದ್ಭುತ ಪ್ರದರ್ಶನದಿಂದಾಗಿ 1-6, 7-6, 6-1, 3-6, 6-4 ಸೆಟ್ ಗಳ ಅಂತರದಲ್ಲಿ ಸೋತು ಆಘಾತ ಅನುಭವಿಸಿದರು ಜೊತೆಗೆ ತಮ್ಮ 24ನೇ ಗ್ರ್ಯಾಂಡ್ ಸ್ಲಾಮ್ ಕನಸು ನನಸಾಗಲಿಲ್ಲ.

36 ವಷ೯ದ ನೋವಕ್ ಜೊಕೊವಿಕ್ ಎದುರು 20 ವಷ೯ದ ಕಾರ್ಲೋಸ್‌ ಅಲ್ಕರಾಝ್ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದ ಅವರಿಗೆ ಇದು ಎರಡನೇ ಗ್ರ್ಯಾಂಡ್ ಸ್ಲಾಮ್ ಈ ಮೊದಲು 2022 ರಲ್ಲಿ ಯುಎಸ್ ಓಪನ್ ನಲ್ಲಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದ್ದರು.

4 ಗಂಟೆ 42 ನಿಮಿಷ ನಡೆದ ಜಿದ್ದಾಜಿದ್ದಿನಿಂದ ಕೂಡಿದ್ದ ಪಂದ್ಯದಲ್ಲಿ ಗೆದ್ದ ಅಲ್ಕರಾಝ್ ಅವರಿಗೆ 26 ಕೋಟಿ ರೂಪಾಯಿ ಹಾಗೂ ರನ್ನರ್ ಆಫ್ ನೋವಕ್ ಜೊಕೊವಿಕ್ ಅವರಿಗೆ 12 ಕೋಟಿ ರೂಪಾಯಿ ಬಹುಮಾನ ವಿತರಿಸಲಾಯಿತು.

ಚಾಂಪಿಯನ್ ಪಟ್ಟವನ್ನು ಅಲಂಕರಿಸಿದ ನಂತರ ಮಾತನಾಡಿದ ಅಲ್ಕರಾಜ್ ನಾನು ಹುಟ್ಟಿದ ವೇಳೆಯಲ್ಲಾಗಲೇ ಜೊಕೊವಿಕ್ ಪ್ರಶಸ್ತಿಗಳನ್ನು ಗೆಲ್ಲುತ್ತಿದ್ದರು, ಅವರನ್ನು ನೋಡಿ ಟೆನ್ನಿಸ್ ಪಂದ್ಯಗಳನ್ನು ಆಡಲು ಕಲಿತೆ, ಅವರೇ ನನಗೆ ಸ್ಫೂರ್ತಿ ಎಂದು ಅವರು ಹೇಳಿದರು.

ಈಗಾಗಲೇ ಸ್ಪೇನ್ ನ ರೋಜರ್ ಫೆಡರರ್ ನಿವೃತ್ತಿ ಘೋಷಿಸಿದ್ದು ಮುಂದಿನ ದಿನಗಳಲ್ಲಿ ಟೆನ್ನಿಸ್ ಅಂಗಳದಲ್ಲಿ ಯುವ ಆಟಗಾರನ ಅದ್ಭುತ ಪ್ರದರ್ಶನವನ್ನು ಕಾಣಬಹುದಾಗಿದೆ.

Ramesh Babu

Journalist

Recent Posts

ಬಾಲ್ಯ ವಿವಾಹ ತಡೆದ ಅಧಿಕಾರಿಗಳು: 16 ವರ್ಷದ ಬಾಲಕಿ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…

13 minutes ago

ವಿಜಯ್, ಆಃಡವನ್ ಮತ್ತು ಪ್ರಮಾಣವಚನ ನಿಷ್ಠೆ…….

ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…

3 hours ago

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

14 hours ago

ನಮ್ಮ ದೇಶದ ಪ್ರಗತಿ ಯುವಜನರಿಂದಲೇ ಆಗಬೇಕಿದೆ-ಇಂಧನ‌ ಸಚಿವ ಕೆ.ಜೆ.ಜಾರ್ಜ್

ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…

14 hours ago

ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಭೀಕರ ಅಪಘಾತ: ಬೈಕ್ ಸವಾರ ದುರ್ಮರಣ

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…

18 hours ago

‘ಪಬ್ಲಿಕ್ ಮಿರ್ಚಿ’ ವರದಿ ಫಲಶೃತಿ: ಕೊನೆಗೂ ಹೊಸಹಳ್ಳಿ ರಸ್ತೆಗೆ ಡಾಂಬರ್ ಭಾಗ್ಯ – ಜನರಲ್ಲಿ ಸಂತಸ

ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…

19 hours ago