ಛತ್ತೀಸ್ ಗಢದ ದಾಂತೇವಾಡ ಜಿಲ್ಲೆಯ ದೋಲ್ಕಲ್ ಬೆಟ್ಟದಲ್ಲಿ ಅಪರೂಪದ ಗಣೇಶನಿಗೆ ಪೂಜೆ

ಛತ್ತೀಸ್ ಗಢದ ದಾಂತೇವಾಡ ಜಿಲ್ಲೆಯ ದೋಲ್ಕಲ್ ನ ದಟ್ಟವಾದ ಕಾಡಿನ ಮಧ್ಯದಲ್ಲಿರುವ ದೊಡ್ಡಬೆಟ್ಟದ ತುದಿಯಲ್ಲಿ ಸಾವಿರಾರು ವರ್ಷಗಳಿಂದ ವಿರಾಜಮಾನವಾಗಿ ಕುಳಿತಿರುವ ಗಣೇಶ ಮೂರ್ತಿಗೆ ಗಣೇಶ ಹಬ್ಬದಂದು ಅದ್ಧೂರಿಯಾಗಿ ಪೂಜೆ ನೆರವೇರಿಸಿದ ಭಕ್ತ.

ದಾಖಲೆಗಳ‌ ಪ್ರಕಾರ 1100 ವರ್ಷಗಳ ಹಿಂದೆ ನಾಗವಂಶಿ ರಾಜವಂಶದ ಕಾಲದಲ್ಲಿ ತಯಾರಿಸಲಾದ ಗಣೇಶನ ವಿಗ್ರಹವನ್ನು ದಟ್ಟ ಕಾಡಿನೊಳಗೆ ರಸ್ತೆಯಿಂದ 14 ಕಿಮೀ ದೂರದಲ್ಲಿರುವ ಧೋಡಿನಾಕಾರದ ಆಕಾರದ ಬೆಟ್ಟದ ಮೇಲೆ ಪ್ರತಿಷ್ಠಾಪಿಸಲಾಗಿದೆ ಎನ್ನಾಲಗಿದೆ.

Ramesh Babu

Journalist

Recent Posts

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ದರ್ಗಾಜೋಗಿಹಳ್ಳಿ ಸಮೀಪದ ಹೋಟೆಲ್ ನಲ್ಲಿ…

5 minutes ago

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್: ಏ.1ರಿಂದ ನೋಂದಣಿ: ಮೇ.9, 10ಕ್ಕೆ ಕ್ರಿಕೆಟ್ ಟೂರ್ನಮೆಂಟ್

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್ ನ್ನು ಮೇ.9 ಮತ್ತು 10ರಂದು ಆಯೋಜನೆ ಮಾಡಲಾಗಿದೆ...…

20 minutes ago

ಕರ್ನಾಟಕದ ಶೈಕ್ಷಣಿಕ ಭಾಷಾ ನೀತಿ…..

ಭಾಷೆ, ಪ್ರಾದೇಶಿಕತೆ, ರಾಷ್ಟ್ರೀಯತೆ ಮತ್ತು ಧರ್ಮದ ಸಂಘರ್ಷ, ಪ್ರಾದೇಶಿಕ ಮತ್ತು ರಾಷ್ಟ್ರೀಯ ಪಕ್ಷಗಳ ಸ್ವಾರ್ಥದ ಅನುಕೂಲಕರ ರಾಜಕೀಯ..... ಕನ್ನಡ ತಾಯಿ…

4 hours ago

ಮಹಾವೀರ ಜಯಂತಿ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…

15 hours ago

ನಾನು ಯಾರ ಜಮೀನು ಕಬಳಿಕೆ‌ ಮಾಡಿಲ್ಲ- ಕಾನೂನಾತ್ಮಕವಾಗಿ ಜಮೀನು ಖರೀದಿ ಮಾಡಿದ್ದೇನೆ- ನನ್ನ ಏಳಿಗೆ ಸಹಿಸದವರಿಂದ ನನ್ನ ಮೇಲೆ ಹಲ್ಲೆ ನಡೆದಿದೆ- ಕಾನೂನು ಹೋರಾಟ ಮಾಡಿ ಗೆಲ್ಲುವೆ- ವಕೀಲ ಪ್ರತಾಪ್

ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…

16 hours ago

KIADB ಭೂಸ್ವಾಧೀನ ವಿರೋಧಿಸಿ ತಾಲೂಕು ಕಚೇರಿಗೆ ಟ್ರ್ಯಾಕ್ಟರ್ ರ್ಯಾಲಿ

ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ರಾಂಪುರ. ನಾರನಹಳ್ಳಿ, ಸೊಣ್ಣೇನಹಳ್ಳಿ  ಗ್ರಾಮಗಳ ವ್ಯಾಪ್ತಿಯ ಸುಮಾರು 2100 ಎಕರೆ ಭೂಮಿಯನ್ನು ಕೆಐಎಡಿಬಿ ಸ್ವಾಧೀನಪಡಿಸಿಕೊಳ್ಳಲು…

24 hours ago