ಲಾಯರ್ ಜಗದೀಶ್ ವಿರುದ್ದ ಶಾಸಕ ಎಸ್.ಆರ್.ವಿಶ್ವನಾಥ್ ಅಭಿಮಾನಿಗಳು ಕೆಂಡಾಮಂಡಲವಾಗಿದ್ದಾರೆ. ಲಾಯರ್ ಜಗದೀಶ್ ಭಾವಚಿತ್ರಕ್ಕೆ ಚಪ್ಪಲಿ, ಪೊರಕೆಯಿಂದ ಹೊಡೆದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಇನ್ನು ಜಗದೀಶ್ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅಭಿಮಾನಿಗಳ ಕಿಡಿಕಾರಿದ್ದಾರೆ.
ಲಾಯರ್ ಜಗದೀಶ್ ಶಾಸಕ ವಿಶ್ವನಾಥ್ ವಿರುದ್ಧ ಪದೇ ಪದೇ ಆರೋಪ ಮಾಡ್ತಿರುವ ವಿಚಾರಕ್ಕೆ ವಿಶ್ವನಾಥ್ ಅಭಿಮಾನಿಗಳು ಜಗದೀಶ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.
ಏಕವಚನದಲ್ಲೇ ಜಗದೀಶ್ ವಿರುದ್ಧ ಯಲಹಂಕ ಜನತೆ ಕಿಡಿ ಕಾರಿದ್ದಾರೆ.
‘ಜಗ್ಗು ನಿನ್ ಸ್ವಲ್ಪ ತಗ್ಗು’ ಇಲ್ಲಾ ಅಂದ್ರೆ ‘ನಾವು ಬಗ್ಗುಸ್ತೀವಿ’ ಅಂತ ವಾರ್ನ್ ಕೂಡ ಮಾಡಿದ್ದಾರೆ.
ರಾಜಕೀಯದ ಬಗ್ಗೆ ಮಾತನಾಡಲಿ ಆದ್ರೆ ಶಾಸಕರ ಹೆಂಡತಿ, ಮಕ್ಕಳ ಬಗ್ಗೆ ಮಾತಡಬಾರದು. ಜಗದೀಶ್ ಗೆ ತಾಕತ್ತಿದ್ದರೆ ಕೇವಲ ಬಿಬಿಎಂಪಿ ಕರ್ಪೂರೇಟರ್ ಆಗಿ ಗೆಲ್ಲಲ್ಲಿ ಸಾಕು.. ಸುಖಾಸುಮ್ಮನೆ ಎಸ್ ಆರ್ ವಿಶ್ವನಾಥ್ ರವರಿಗೆ ಧಕ್ಕೆ ತರೋ ಕೆಲ್ಸ ಮಾಡ್ತಿದ್ದಾನೆ. ಈ ಕೂಡಲೇ ನಮ್ಮ ಶಾಸಕರ ವಿರುದ್ದ ಮಾತನಾಡೋದನ್ನ ನಿಲ್ಲಿಸಬೇಕು ಎಂದು ಅಭಿಮಾನಿಗಳು ಆಗ್ರಹಿಸಿದ್ದಾರೆ.
ಬೆಂಗಳೂರು ನಗರ ಜಿಲ್ಲೆ ಯಲಹಂಕದ ವೆಂಕಟಾಲಾ ಸರ್ಕಲ್ ಬಳಿ ಪ್ರತಿಭಟನೆ ನಡೆಸಿದ್ದಾರೆ.
ರಾಜ್ಯದ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಜಾಗತಿಕ ಗುಣಮಟ್ಟಕ್ಕೆ ಏರಿಸುವ ಉದ್ದೇಶದಿಂದ, ಕರ್ನಾಟಕ ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯಲ್ಲಿರುವ ಮಯೂರ ಹೋಟೆಲ್ಗಳು ಹಾಗೂ ಇತರೆ…
ದೊಡ್ಡಬಳ್ಳಾಪುರ: ಸಾಯಿರಾಂ ಡ್ರಿಪ್ ಇರಿಗೇಷನ್ ಹಾಗೂ ಕನ್ಸ್ಟ್ರಕ್ಷನ್ ಸಂಸ್ಥೆಯ ಮಾಲೀಕರಾದ ಬಿ. ಮಹೇಂದ್ರ ಬಾಬು ಅವರ 46ನೇ ವರ್ಷದ ಹುಟ್ಟುಹಬ್ಬವನ್ನು…
ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…
ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…
ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…
ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…