‘ಜಗ್ಗು ನಿನ್ ಸ್ವಲ್ಪ ತಗ್ಗು’ ಇಲ್ಲಾ ಅಂದ್ರೆ ‘ನಾವು ಬಗ್ಗುಸ್ತೀವಿ’- ಶಾಸಕ ಎಸ್.ಆರ್. ವಿಶ್ವನಾಥ್ ಅಭಿಮಾನಿಗಳಿಂದ ಲಾಯರ್ ಜಗದೀಶ್ ಗೆ ವಾರ್ನ್

ಲಾಯರ್ ಜಗದೀಶ್ ವಿರುದ್ದ ಶಾಸಕ ಎಸ್.ಆರ್.ವಿಶ್ವನಾಥ್ ಅಭಿಮಾನಿಗಳು ಕೆಂಡಾಮಂಡಲವಾಗಿದ್ದಾರೆ. ಲಾಯರ್ ಜಗದೀಶ್ ಭಾವಚಿತ್ರಕ್ಕೆ ಚಪ್ಪಲಿ, ಪೊರಕೆಯಿಂದ ಹೊಡೆದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಇನ್ನು ಜಗದೀಶ್ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅಭಿಮಾನಿಗಳ ಕಿಡಿಕಾರಿದ್ದಾರೆ.

ಲಾಯರ್ ಜಗದೀಶ್ ಶಾಸಕ ವಿಶ್ವನಾಥ್ ವಿರುದ್ಧ ಪದೇ ಪದೇ ಆರೋಪ ಮಾಡ್ತಿರುವ ವಿಚಾರಕ್ಕೆ ವಿಶ್ವನಾಥ್ ಅಭಿಮಾನಿಗಳು‌ ಜಗದೀಶ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.

ಏಕವಚನದಲ್ಲೇ ಜಗದೀಶ್ ವಿರುದ್ಧ ಯಲಹಂಕ ಜನತೆ ಕಿಡಿ ಕಾರಿದ್ದಾರೆ.

‘ಜಗ್ಗು ನಿನ್ ಸ್ವಲ್ಪ ತಗ್ಗು’ ಇಲ್ಲಾ ಅಂದ್ರೆ ‘ನಾವು ಬಗ್ಗುಸ್ತೀವಿ’ ಅಂತ ವಾರ್ನ್ ಕೂಡ ಮಾಡಿದ್ದಾರೆ.

ರಾಜಕೀಯದ ಬಗ್ಗೆ ಮಾತನಾಡಲಿ ಆದ್ರೆ ಶಾಸಕರ ಹೆಂಡತಿ, ಮಕ್ಕಳ ಬಗ್ಗೆ ಮಾತಡಬಾರದು. ಜಗದೀಶ್ ಗೆ ತಾಕತ್ತಿದ್ದರೆ  ಕೇವಲ ಬಿಬಿಎಂಪಿ ಕರ್ಪೂರೇಟರ್ ಆಗಿ ಗೆಲ್ಲಲ್ಲಿ ಸಾಕು.. ಸುಖಾಸುಮ್ಮನೆ ಎಸ್ ಆರ್ ವಿಶ್ವನಾಥ್ ರವರಿಗೆ ಧಕ್ಕೆ ತರೋ ಕೆಲ್ಸ ಮಾಡ್ತಿದ್ದಾನೆ. ಈ ಕೂಡಲೇ ನಮ್ಮ ಶಾಸಕರ ವಿರುದ್ದ ಮಾತನಾಡೋದನ್ನ ನಿಲ್ಲಿಸಬೇಕು ಎಂದು ಅಭಿಮಾನಿಗಳು ಆಗ್ರಹಿಸಿದ್ದಾರೆ.

ಬೆಂಗಳೂರು ನಗರ ಜಿಲ್ಲೆ ಯಲಹಂಕದ ವೆಂಕಟಾಲಾ  ಸರ್ಕಲ್ ಬಳಿ ಪ್ರತಿಭಟನೆ ನಡೆಸಿದ್ದಾರೆ.

Ramesh Babu

Journalist

Recent Posts

ನಂದಿಗಿರಿಧಾಮದಲ್ಲಿ ಕೆಎಸ್‌ಟಿಡಿಸಿಯ ನೂತನ ‘ಮಯೂರ ಸನ್‌ರೈಸ್ ರೆಸ್ಟೋರೆಂಟ್’ ಉದ್ಘಾಟನೆ: ನಂದಿಬೆಟ್ಟದ ಸಂಚಾರ ದಟ್ಟಣೆಗೆ ರೋಪ್‌ವೇ ಹಾಗೂ ಸಮಗ್ರ ಪಾರ್ಕಿಂಗ್ ಯೋಜನೆ- ಸಚಿವ ಕೆ.ಜೆ ಜಾರ್ಜ್

ರಾಜ್ಯದ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಜಾಗತಿಕ ಗುಣಮಟ್ಟಕ್ಕೆ ಏರಿಸುವ ಉದ್ದೇಶದಿಂದ, ಕರ್ನಾಟಕ ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯಲ್ಲಿರುವ ಮಯೂರ ಹೋಟೆಲ್‌ಗಳು ಹಾಗೂ ಇತರೆ…

6 hours ago

ಸಮಾಜಸೇವಕ ಮಹೇಂದ್ರ ಬಾಬುಗೆ ಅದ್ಧೂರಿ ಜನ್ಮದಿನ ಆಚರಣೆ

ದೊಡ್ಡಬಳ್ಳಾಪುರ: ಸಾಯಿರಾಂ ಡ್ರಿಪ್ ಇರಿಗೇಷನ್ ಹಾಗೂ ಕನ್‌ಸ್ಟ್ರಕ್ಷನ್ ಸಂಸ್ಥೆಯ ಮಾಲೀಕರಾದ ಬಿ. ಮಹೇಂದ್ರ ಬಾಬು ಅವರ 46ನೇ ವರ್ಷದ ಹುಟ್ಟುಹಬ್ಬವನ್ನು…

16 hours ago

ಕುಖ್ಯಾತ ಅಂತರರಾಜ್ಯ ಕೇಬಲ್ ಕಳ್ಳರ ಬಂಧನ: ₹15 ಲಕ್ಷ ಮೌಲ್ಯದ ಕೇಬಲ್ ವಶ

ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…

1 day ago

RSS ನೋಂದಣಿಗೆ ಆಗ್ರಹಿಸಿ ಪ್ರತಿಭಟನೆ; ರಾಷ್ಟ್ರಪತಿಗಳಿಗೆ ಮನವಿ

ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…

1 day ago

ಕೊನೆಯ ಕ್ಷಣದಲ್ಲಿ ಅನುಮತಿ ನಿರಾಕರಣೆ: ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ರದ್ದು: ಮುಂದಿನ ದಿನಗಳಲ್ಲಿ ಕಾರ್ಯಕ್ರಮ ಆಯೋಜನೆ-ವಕೀಲ ಪ್ರತಾಪ್

ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…

1 day ago

ಮುಂಗಾರು ಮಳೆ ಕೊರತೆ, ಭೂಗರ್ಭದ ನೀರಿಗೆ ಭಾರೀ ಹೊಡೆತ: ಜಲಬಿಕ್ಕಟ್ಟಿನ ಮುನ್ಸೂಚನೆ

ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…

2 days ago