ಬೆಂಗಳೂರಿನಲ್ಲಿ ಪ್ರತಿ ತಿಂಗಳು 5ನೇ ತಾರೀಖಿನೊಳಗೆ ಜನರಿಗೆ ತಲುಪುತ್ತಿದ್ದ ಕರೆಂಟ್ ಬಿಲ್, ಕೆಲವೆಡೆ ಇನ್ನೂ ಕರೆಂಟ್ ಬಿಲ್ ಜನರಿಗೆ ತಲುಪಿಲ್ಲ. ಈ ಕುರಿತು ಬೆಸ್ಕಾಂಗೆ ಪ್ರಶ್ನೆ ಮಾಡಿದರೆ ತಾಂತ್ರಿಕ ಸಮಸ್ಯೆ ಆಗಿರೋದರಿಂದ ಸ್ವಲ್ಪ ತಡವಾಗುತ್ತಿದೆ ಎನ್ನುತ್ತಿರುವ ಬೆಸ್ಕಾಂ ಸಿಬ್ಬಂದಿ.
ತಾಂತ್ರಿಕ ಸಮಸ್ಯೆ ಬಗೆಹರಿದ ಕೂಡಲೇ ಎಲ್ಲಾ ಬಿಲ್ ಗಳು ಗ್ರಾಹಕರಿಗೆ ತಲುಪುತ್ತದೆ ಎಂದು ಹೇಳುತ್ತಿರುವ ಬೆಸ್ಕಾಂ
ಅಧಿಕಾರಿಗಳೊಂದಿಗೆ ಮಾತನಾಡಿ ಬಿಲ್ ಪಾವತಿ ದಿನವನ್ನು ಹೆಚ್ಚಳ ಮಾಡುತ್ತೇವೆ. ಕೆಲವರಿಗೆ ಬಿಲ್ ದರವು ಎರಡು ಪಟ್ಟು ಹೆಚ್ಚಾಗಿ ಬಂದಿದ್ದು, ಸಂಬಂಧ ಪಟ್ಟ ಅಧಿಕಾರಿಗಳಿಗೆ ಬಿಲ್ ಬಗ್ಗೆ ಗಮನಹರಿಸಿ ಸಮಸ್ಯೆ ಪರಿಹಾರ ಮಾಡಲು ಹೇಳಿದ್ದೇವೆ ಎಂದು ಬೆಸ್ಕಾಂನ ಕಸ್ಟಮರ್ ರಿಲೇಷನ್ ಮ್ಯಾನೇಜರ್ ನಾಗರಾಜ್ ಹೇಳಿದ್ದಾರೆ.
ಈಗಾಗಲೇ ಬಿಲ್ ಕಟ್ಟಿದವರು ಹೆಚ್ಚಿನ ಹಣ ಪಾವತಿಸಿದ್ದರೆ ಮುಂದಿನ ತಿಂಗಳ ಬಿಲ್ನಲ್ಲಿ ಕಡಿತಗೊಳಿಸುತ್ತೇವೆ ಎಂದು ಮಾಹಿತಿ ನೀಡಿದ್ದಾರೆ.
ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…
"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…