ಬೆಂಗಳೂರಿನಲ್ಲಿ ಪ್ರತಿ ತಿಂಗಳು 5ನೇ ತಾರೀಖಿನೊಳಗೆ ಜನರಿಗೆ ತಲುಪುತ್ತಿದ್ದ ಕರೆಂಟ್ ಬಿಲ್, ಕೆಲವೆಡೆ ಇನ್ನೂ ಕರೆಂಟ್ ಬಿಲ್ ಜನರಿಗೆ ತಲುಪಿಲ್ಲ. ಈ ಕುರಿತು ಬೆಸ್ಕಾಂಗೆ ಪ್ರಶ್ನೆ ಮಾಡಿದರೆ ತಾಂತ್ರಿಕ ಸಮಸ್ಯೆ ಆಗಿರೋದರಿಂದ ಸ್ವಲ್ಪ ತಡವಾಗುತ್ತಿದೆ ಎನ್ನುತ್ತಿರುವ ಬೆಸ್ಕಾಂ ಸಿಬ್ಬಂದಿ.
ತಾಂತ್ರಿಕ ಸಮಸ್ಯೆ ಬಗೆಹರಿದ ಕೂಡಲೇ ಎಲ್ಲಾ ಬಿಲ್ ಗಳು ಗ್ರಾಹಕರಿಗೆ ತಲುಪುತ್ತದೆ ಎಂದು ಹೇಳುತ್ತಿರುವ ಬೆಸ್ಕಾಂ
ಅಧಿಕಾರಿಗಳೊಂದಿಗೆ ಮಾತನಾಡಿ ಬಿಲ್ ಪಾವತಿ ದಿನವನ್ನು ಹೆಚ್ಚಳ ಮಾಡುತ್ತೇವೆ. ಕೆಲವರಿಗೆ ಬಿಲ್ ದರವು ಎರಡು ಪಟ್ಟು ಹೆಚ್ಚಾಗಿ ಬಂದಿದ್ದು, ಸಂಬಂಧ ಪಟ್ಟ ಅಧಿಕಾರಿಗಳಿಗೆ ಬಿಲ್ ಬಗ್ಗೆ ಗಮನಹರಿಸಿ ಸಮಸ್ಯೆ ಪರಿಹಾರ ಮಾಡಲು ಹೇಳಿದ್ದೇವೆ ಎಂದು ಬೆಸ್ಕಾಂನ ಕಸ್ಟಮರ್ ರಿಲೇಷನ್ ಮ್ಯಾನೇಜರ್ ನಾಗರಾಜ್ ಹೇಳಿದ್ದಾರೆ.
ಈಗಾಗಲೇ ಬಿಲ್ ಕಟ್ಟಿದವರು ಹೆಚ್ಚಿನ ಹಣ ಪಾವತಿಸಿದ್ದರೆ ಮುಂದಿನ ತಿಂಗಳ ಬಿಲ್ನಲ್ಲಿ ಕಡಿತಗೊಳಿಸುತ್ತೇವೆ ಎಂದು ಮಾಹಿತಿ ನೀಡಿದ್ದಾರೆ.
2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…
ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್ನಲ್ಲಿದ್ದಾರೆ ಎನ್ನುವುದು…
ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…
ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಚುನಾವಣಾ ಆಯೋಗ…
ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…
ಮೊಬೈಲ್ ಚಾರ್ಜ್ ಆಗುತ್ತಿರುವಾಗ ಶಾರ್ಟ್ ಸರ್ಕಿಟ್ ಆಗಿ ಮನೆಯಲ್ಲಿ ದಟ್ಟಹೊಗೆ ಆವರಿಸಿಕೊಂಡು ಕೆಲಕಾಲ ಎಲ್ಲರಲ್ಲಿ ಆತಂಕ ಮೂಡಿಸಿದ್ದ ಘಟನೆ ದೊಡ್ಡಬಳ್ಳಾಪುರ…