ಬೆಂಗಳೂರಿನಲ್ಲಿ ಪ್ರತಿ ತಿಂಗಳು 5ನೇ ತಾರೀಖಿನೊಳಗೆ ಜನರಿಗೆ ತಲುಪುತ್ತಿದ್ದ ಕರೆಂಟ್ ಬಿಲ್, ಕೆಲವೆಡೆ ಇನ್ನೂ ಕರೆಂಟ್ ಬಿಲ್ ಜನರಿಗೆ ತಲುಪಿಲ್ಲ. ಈ ಕುರಿತು ಬೆಸ್ಕಾಂಗೆ ಪ್ರಶ್ನೆ ಮಾಡಿದರೆ ತಾಂತ್ರಿಕ ಸಮಸ್ಯೆ ಆಗಿರೋದರಿಂದ ಸ್ವಲ್ಪ ತಡವಾಗುತ್ತಿದೆ ಎನ್ನುತ್ತಿರುವ ಬೆಸ್ಕಾಂ ಸಿಬ್ಬಂದಿ.
ತಾಂತ್ರಿಕ ಸಮಸ್ಯೆ ಬಗೆಹರಿದ ಕೂಡಲೇ ಎಲ್ಲಾ ಬಿಲ್ ಗಳು ಗ್ರಾಹಕರಿಗೆ ತಲುಪುತ್ತದೆ ಎಂದು ಹೇಳುತ್ತಿರುವ ಬೆಸ್ಕಾಂ
ಅಧಿಕಾರಿಗಳೊಂದಿಗೆ ಮಾತನಾಡಿ ಬಿಲ್ ಪಾವತಿ ದಿನವನ್ನು ಹೆಚ್ಚಳ ಮಾಡುತ್ತೇವೆ. ಕೆಲವರಿಗೆ ಬಿಲ್ ದರವು ಎರಡು ಪಟ್ಟು ಹೆಚ್ಚಾಗಿ ಬಂದಿದ್ದು, ಸಂಬಂಧ ಪಟ್ಟ ಅಧಿಕಾರಿಗಳಿಗೆ ಬಿಲ್ ಬಗ್ಗೆ ಗಮನಹರಿಸಿ ಸಮಸ್ಯೆ ಪರಿಹಾರ ಮಾಡಲು ಹೇಳಿದ್ದೇವೆ ಎಂದು ಬೆಸ್ಕಾಂನ ಕಸ್ಟಮರ್ ರಿಲೇಷನ್ ಮ್ಯಾನೇಜರ್ ನಾಗರಾಜ್ ಹೇಳಿದ್ದಾರೆ.
ಈಗಾಗಲೇ ಬಿಲ್ ಕಟ್ಟಿದವರು ಹೆಚ್ಚಿನ ಹಣ ಪಾವತಿಸಿದ್ದರೆ ಮುಂದಿನ ತಿಂಗಳ ಬಿಲ್ನಲ್ಲಿ ಕಡಿತಗೊಳಿಸುತ್ತೇವೆ ಎಂದು ಮಾಹಿತಿ ನೀಡಿದ್ದಾರೆ.
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…
ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…