ಬೆಂಗಳೂರಿನಲ್ಲಿ ಪ್ರತಿ ತಿಂಗಳು 5ನೇ ತಾರೀಖಿನೊಳಗೆ ಜನರಿಗೆ ತಲುಪುತ್ತಿದ್ದ ಕರೆಂಟ್ ಬಿಲ್, ಕೆಲವೆಡೆ ಇನ್ನೂ ಕರೆಂಟ್ ಬಿಲ್ ಜನರಿಗೆ ತಲುಪಿಲ್ಲ. ಈ ಕುರಿತು ಬೆಸ್ಕಾಂಗೆ ಪ್ರಶ್ನೆ ಮಾಡಿದರೆ ತಾಂತ್ರಿಕ ಸಮಸ್ಯೆ ಆಗಿರೋದರಿಂದ ಸ್ವಲ್ಪ ತಡವಾಗುತ್ತಿದೆ ಎನ್ನುತ್ತಿರುವ ಬೆಸ್ಕಾಂ ಸಿಬ್ಬಂದಿ.
ತಾಂತ್ರಿಕ ಸಮಸ್ಯೆ ಬಗೆಹರಿದ ಕೂಡಲೇ ಎಲ್ಲಾ ಬಿಲ್ ಗಳು ಗ್ರಾಹಕರಿಗೆ ತಲುಪುತ್ತದೆ ಎಂದು ಹೇಳುತ್ತಿರುವ ಬೆಸ್ಕಾಂ
ಅಧಿಕಾರಿಗಳೊಂದಿಗೆ ಮಾತನಾಡಿ ಬಿಲ್ ಪಾವತಿ ದಿನವನ್ನು ಹೆಚ್ಚಳ ಮಾಡುತ್ತೇವೆ. ಕೆಲವರಿಗೆ ಬಿಲ್ ದರವು ಎರಡು ಪಟ್ಟು ಹೆಚ್ಚಾಗಿ ಬಂದಿದ್ದು, ಸಂಬಂಧ ಪಟ್ಟ ಅಧಿಕಾರಿಗಳಿಗೆ ಬಿಲ್ ಬಗ್ಗೆ ಗಮನಹರಿಸಿ ಸಮಸ್ಯೆ ಪರಿಹಾರ ಮಾಡಲು ಹೇಳಿದ್ದೇವೆ ಎಂದು ಬೆಸ್ಕಾಂನ ಕಸ್ಟಮರ್ ರಿಲೇಷನ್ ಮ್ಯಾನೇಜರ್ ನಾಗರಾಜ್ ಹೇಳಿದ್ದಾರೆ.
ಈಗಾಗಲೇ ಬಿಲ್ ಕಟ್ಟಿದವರು ಹೆಚ್ಚಿನ ಹಣ ಪಾವತಿಸಿದ್ದರೆ ಮುಂದಿನ ತಿಂಗಳ ಬಿಲ್ನಲ್ಲಿ ಕಡಿತಗೊಳಿಸುತ್ತೇವೆ ಎಂದು ಮಾಹಿತಿ ನೀಡಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಜು.7 ರಂದು 66/11 ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F15-Tropical Flavours ಮತ್ತು 220/66/11ಕೆವಿ…
ದೊಡ್ಡಬಳ್ಳಾಪುರ ನಗರದ ರಸ್ತೆ ಬದಿ, ಖಾಲಿ ಜಾಗಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಸದ ರಾಶಿ ಕಾಣುವುದು ಸಾಮಾನ್ಯ ದೃಶ್ಯವಾಗಿತ್ತು. ಸ್ವಚ್ಛತಾ…
ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್ಎಸ್ಎಸ್ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…
ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…