ಬೆಂಗಳೂರಿನಲ್ಲಿ ಪ್ರತಿ ತಿಂಗಳು 5ನೇ ತಾರೀಖಿನೊಳಗೆ ಜನರಿಗೆ ತಲುಪುತ್ತಿದ್ದ ಕರೆಂಟ್ ಬಿಲ್, ಕೆಲವೆಡೆ ಇನ್ನೂ ಕರೆಂಟ್ ಬಿಲ್ ಜನರಿಗೆ ತಲುಪಿಲ್ಲ. ಈ ಕುರಿತು ಬೆಸ್ಕಾಂಗೆ ಪ್ರಶ್ನೆ ಮಾಡಿದರೆ ತಾಂತ್ರಿಕ ಸಮಸ್ಯೆ ಆಗಿರೋದರಿಂದ ಸ್ವಲ್ಪ ತಡವಾಗುತ್ತಿದೆ ಎನ್ನುತ್ತಿರುವ ಬೆಸ್ಕಾಂ ಸಿಬ್ಬಂದಿ.
ತಾಂತ್ರಿಕ ಸಮಸ್ಯೆ ಬಗೆಹರಿದ ಕೂಡಲೇ ಎಲ್ಲಾ ಬಿಲ್ ಗಳು ಗ್ರಾಹಕರಿಗೆ ತಲುಪುತ್ತದೆ ಎಂದು ಹೇಳುತ್ತಿರುವ ಬೆಸ್ಕಾಂ
ಅಧಿಕಾರಿಗಳೊಂದಿಗೆ ಮಾತನಾಡಿ ಬಿಲ್ ಪಾವತಿ ದಿನವನ್ನು ಹೆಚ್ಚಳ ಮಾಡುತ್ತೇವೆ. ಕೆಲವರಿಗೆ ಬಿಲ್ ದರವು ಎರಡು ಪಟ್ಟು ಹೆಚ್ಚಾಗಿ ಬಂದಿದ್ದು, ಸಂಬಂಧ ಪಟ್ಟ ಅಧಿಕಾರಿಗಳಿಗೆ ಬಿಲ್ ಬಗ್ಗೆ ಗಮನಹರಿಸಿ ಸಮಸ್ಯೆ ಪರಿಹಾರ ಮಾಡಲು ಹೇಳಿದ್ದೇವೆ ಎಂದು ಬೆಸ್ಕಾಂನ ಕಸ್ಟಮರ್ ರಿಲೇಷನ್ ಮ್ಯಾನೇಜರ್ ನಾಗರಾಜ್ ಹೇಳಿದ್ದಾರೆ.
ಈಗಾಗಲೇ ಬಿಲ್ ಕಟ್ಟಿದವರು ಹೆಚ್ಚಿನ ಹಣ ಪಾವತಿಸಿದ್ದರೆ ಮುಂದಿನ ತಿಂಗಳ ಬಿಲ್ನಲ್ಲಿ ಕಡಿತಗೊಳಿಸುತ್ತೇವೆ ಎಂದು ಮಾಹಿತಿ ನೀಡಿದ್ದಾರೆ.
ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಇಂದು ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಶ್ರೀ ತೊಗಟವೀರ ಕ್ಷತ್ರಿಯ ಸಮಾಜ ಸೇವಾ ಸಂಘದ ವತಿಯಿಂದ ನಗರದ ಶ್ರೀ ಕೊಂಗಾಡಿಯಪ್ಪ ಕಾಲೇಜು ರಸ್ತೆಯಲ್ಲಿರುವ ಶ್ರೀ ಅಭಯ…
ಶ್ರೀ ರಾಮಾಂಜನೇಯ ಸ್ವಾಮಿ ಸೇವಾ ಸಮಿತಿ ಅಭಿವೃದ್ಧಿ ಟ್ರಸ್ಟ್ ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಗಂಗಸಂದ್ರ ಗ್ರಾಮದಲ್ಲಿ ಮೇ.6,…
ಸಿಗ್ಮಂಡ್ ಫ್ರಾಯ್ಡ್ ಎಂಬುವವನನ್ನು ಪ್ರಖ್ಯಾತ ಮನಶಾಸ್ತ್ರಜ್ಞ ಎಂದು ಕರೆಯಲಾಗುತ್ತದೆ. ಪಾಶ್ಚಾತ್ಯ ಸಂಸ್ಕೃತಿಯ ಹಿನ್ನಲೆಯ ಆತನ ವಿಚಾರಗಳು ವಿಶ್ವವ್ಯಾಪಿ ಮನ್ನಣೆ ಪಡೆದಿವೆ.....…
ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್…
ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…