ಬೆಂಗಳೂರಿನಲ್ಲಿ ಪ್ರತಿ ತಿಂಗಳು 5ನೇ ತಾರೀಖಿನೊಳಗೆ ಜನರಿಗೆ ತಲುಪುತ್ತಿದ್ದ ಕರೆಂಟ್ ಬಿಲ್, ಕೆಲವೆಡೆ ಇನ್ನೂ ಕರೆಂಟ್ ಬಿಲ್ ಜನರಿಗೆ ತಲುಪಿಲ್ಲ. ಈ ಕುರಿತು ಬೆಸ್ಕಾಂಗೆ ಪ್ರಶ್ನೆ ಮಾಡಿದರೆ ತಾಂತ್ರಿಕ ಸಮಸ್ಯೆ ಆಗಿರೋದರಿಂದ ಸ್ವಲ್ಪ ತಡವಾಗುತ್ತಿದೆ ಎನ್ನುತ್ತಿರುವ ಬೆಸ್ಕಾಂ ಸಿಬ್ಬಂದಿ.
ತಾಂತ್ರಿಕ ಸಮಸ್ಯೆ ಬಗೆಹರಿದ ಕೂಡಲೇ ಎಲ್ಲಾ ಬಿಲ್ ಗಳು ಗ್ರಾಹಕರಿಗೆ ತಲುಪುತ್ತದೆ ಎಂದು ಹೇಳುತ್ತಿರುವ ಬೆಸ್ಕಾಂ
ಅಧಿಕಾರಿಗಳೊಂದಿಗೆ ಮಾತನಾಡಿ ಬಿಲ್ ಪಾವತಿ ದಿನವನ್ನು ಹೆಚ್ಚಳ ಮಾಡುತ್ತೇವೆ. ಕೆಲವರಿಗೆ ಬಿಲ್ ದರವು ಎರಡು ಪಟ್ಟು ಹೆಚ್ಚಾಗಿ ಬಂದಿದ್ದು, ಸಂಬಂಧ ಪಟ್ಟ ಅಧಿಕಾರಿಗಳಿಗೆ ಬಿಲ್ ಬಗ್ಗೆ ಗಮನಹರಿಸಿ ಸಮಸ್ಯೆ ಪರಿಹಾರ ಮಾಡಲು ಹೇಳಿದ್ದೇವೆ ಎಂದು ಬೆಸ್ಕಾಂನ ಕಸ್ಟಮರ್ ರಿಲೇಷನ್ ಮ್ಯಾನೇಜರ್ ನಾಗರಾಜ್ ಹೇಳಿದ್ದಾರೆ.
ಈಗಾಗಲೇ ಬಿಲ್ ಕಟ್ಟಿದವರು ಹೆಚ್ಚಿನ ಹಣ ಪಾವತಿಸಿದ್ದರೆ ಮುಂದಿನ ತಿಂಗಳ ಬಿಲ್ನಲ್ಲಿ ಕಡಿತಗೊಳಿಸುತ್ತೇವೆ ಎಂದು ಮಾಹಿತಿ ನೀಡಿದ್ದಾರೆ.
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…