ಬೆಂಗಳೂರಿನಲ್ಲಿ ಪ್ರತಿ ತಿಂಗಳು 5ನೇ ತಾರೀಖಿನೊಳಗೆ ಜನರಿಗೆ ತಲುಪುತ್ತಿದ್ದ ಕರೆಂಟ್ ಬಿಲ್, ಕೆಲವೆಡೆ ಇನ್ನೂ ಕರೆಂಟ್ ಬಿಲ್ ಜನರಿಗೆ ತಲುಪಿಲ್ಲ. ಈ ಕುರಿತು ಬೆಸ್ಕಾಂಗೆ ಪ್ರಶ್ನೆ ಮಾಡಿದರೆ ತಾಂತ್ರಿಕ ಸಮಸ್ಯೆ ಆಗಿರೋದರಿಂದ ಸ್ವಲ್ಪ ತಡವಾಗುತ್ತಿದೆ ಎನ್ನುತ್ತಿರುವ ಬೆಸ್ಕಾಂ ಸಿಬ್ಬಂದಿ.
ತಾಂತ್ರಿಕ ಸಮಸ್ಯೆ ಬಗೆಹರಿದ ಕೂಡಲೇ ಎಲ್ಲಾ ಬಿಲ್ ಗಳು ಗ್ರಾಹಕರಿಗೆ ತಲುಪುತ್ತದೆ ಎಂದು ಹೇಳುತ್ತಿರುವ ಬೆಸ್ಕಾಂ
ಅಧಿಕಾರಿಗಳೊಂದಿಗೆ ಮಾತನಾಡಿ ಬಿಲ್ ಪಾವತಿ ದಿನವನ್ನು ಹೆಚ್ಚಳ ಮಾಡುತ್ತೇವೆ. ಕೆಲವರಿಗೆ ಬಿಲ್ ದರವು ಎರಡು ಪಟ್ಟು ಹೆಚ್ಚಾಗಿ ಬಂದಿದ್ದು, ಸಂಬಂಧ ಪಟ್ಟ ಅಧಿಕಾರಿಗಳಿಗೆ ಬಿಲ್ ಬಗ್ಗೆ ಗಮನಹರಿಸಿ ಸಮಸ್ಯೆ ಪರಿಹಾರ ಮಾಡಲು ಹೇಳಿದ್ದೇವೆ ಎಂದು ಬೆಸ್ಕಾಂನ ಕಸ್ಟಮರ್ ರಿಲೇಷನ್ ಮ್ಯಾನೇಜರ್ ನಾಗರಾಜ್ ಹೇಳಿದ್ದಾರೆ.
ಈಗಾಗಲೇ ಬಿಲ್ ಕಟ್ಟಿದವರು ಹೆಚ್ಚಿನ ಹಣ ಪಾವತಿಸಿದ್ದರೆ ಮುಂದಿನ ತಿಂಗಳ ಬಿಲ್ನಲ್ಲಿ ಕಡಿತಗೊಳಿಸುತ್ತೇವೆ ಎಂದು ಮಾಹಿತಿ ನೀಡಿದ್ದಾರೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯು ಚಿಕ್ಕಬಳ್ಳಾಪುರದ ನಂದಿಬೆಟ್ಟ ರಸ್ತೆಯ ಖಾಸಗಿ ಹೋಟೆಲ್ನಲ್ಲಿ ಆಯೋಜಿಸಿದ್ದ "ಕಾಂಗ್ರೆಸ್ ನಡೆ-ಮತ ರಕ್ಷಣೆಯ ಕಡೆ" ಜಾಗೃತ…
ದೊಡ್ಡಬಳ್ಳಾಪುರ: ನಗರದ ದೇವರಾಜನಗರ ನಿವಾಸಿಗಳಾದ ಭರತ್ ಅವರ 1 ವರ್ಷ 4 ತಿಂಗಳ ಮಗ ಪೋಷಕ್ ಆರೋಗ್ಯದ ವ್ಯತ್ಯಯದಿಂದ ವಿಧಿವಶರಾದ…
ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿಯು ಶಿಕ್ಷಣಕ್ಕೆ ಪೂರಕವಾಗಿದೆ. ಇದನ್ನು ಸರ್ಕಾರ ಅರ್ಥ ಮಾಡಿಕೊಳ್ಳಬೇಕು ಎಂದು ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್ನ…
ದೊಡ್ಡಬಳ್ಳಾಪುರ: ಫ್ರಿಡ್ಜ್ ಸ್ವಚ್ಛಗೊಳಿಸುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ ದೊಡ್ಡಬಳ್ಳಾಪುರ ನಗರದ ಚೈತನ್ಯನಗರದಲ್ಲಿ ನಡೆದಿದೆ. ಮೃತರನ್ನು…
" ಎಲ್ಲವೂ ವಿಫಲವಾದಾಗ ತಾಳ್ಮೆಯು ಸಫಲವಾಗುತ್ತದೆ....." ಎಂಬ ದಾರ್ಶನಿಕರ ಮಾತು ಎಷ್ಟೊಂದು ಅನುಭಾವದ ಅರ್ಥಪೂರ್ಣ ಮಾತಲ್ಲವೇ.... ಇದಕ್ಕೆ ಅತ್ಯಂತ ನೈಜ…
ಎಲ್ರಿ ಅಧಿಕಾರಿಗಳು, ಜನ್ರ ಸಮಸ್ಯೆ ಕೇಳೋದ್ಯಾರು..?ಜನ ನನಗೆ ವೋಟ್ ಹಾಕಿದ್ಯಾಕೆ..? ಅಧಿಕಾರಿಗಳು ಇಲ್ಲಿದ್ರೆ ಜನರ ಸಮಸ್ಯೆ ಕೂಡಲೇ ಬಗೆಹರಿಸಬಹುದಲ್ವಾ.. ವೋಟ್…