ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಜಲ ಜೀವನ್ ಮಿಷನ್ ಯೋಜನೆಯಡಿ ಖಾಲಿ ಇರುವ ತಾತ್ಕಾಲಿಕ ಹುದ್ದೆ ಗುತ್ತಿಗೆ / ಹೊರಗುತ್ತಿಗೆ ಆಧಾರದ ಮೇಲೆ ಜಿಲ್ಲಾ ಎಂ.ಐ.ಎಸ್ ಸಮಾಲೋಚಕರನ್ನು ನೇಮಿಸಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
ಮಾಸಿಕ ರೂ. 25000 ದಿಂದ ರೂ. 30000 ನೀಡಲಾಗುವುದು.
ಅರ್ಹತೆಗಳು:
ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದ ಮೂಲಕ ಪದವಿ/ ಸ್ನಾತಕೋತ್ತರ ಪದವಿಯಾದ ಅಂಕಿ ಅಂಶ (Statistics) ಮತ್ತು ಗಣಕ ಯಂತ್ರ ವಿಜ್ಞಾನದ ವಿಷಯದಲ್ಲಿ ಉತ್ತೀರ್ಣರಾಗಿರಬೇಕು ಕನಿಷ್ಠ 3 ವರ್ಷ ಕೆಲಸ ನಿರ್ವಹಿಸಿದ ಅನುಭವವಿರಬೇಕು. ತಾತ್ಕಾಲಿಕವಾಗಿ ಒಂದು ವರ್ಷದ ಅವಧಿಗೆ ನೇಮಿಸಿಕೊಳ್ಳಲಾಗುವುದು. ವಯೋಮಿತಿ 45 ವರ್ಷಗಳು ಮೀರಿರಬಾರದು.
2023ರ ಜುಲೈ 20 ರೊಳಗೆ ಇ-ಮೇಲ್ ಅಥವಾ ಕಾರ್ಯಪಾಲಕ ಇಂಜಿನಿಯರ್ ರವರ ಕಚೇರಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಜಿಲ್ಲಾಡಳಿತ ಭವನ, ಚಪ್ಪರದಕಲ್ಲು(ಬೀರಸ್ಂದ್ರ), ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಇಲ್ಲಿಗೆ ಖುದ್ದಾಗಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟೀ ಅಂಗಡಿ ಹುಡುಗನ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ದರ್ಪ ಮೆರೆದಿರುವ ಘಟನೆ ದೇವನಹಳ್ಳಿಯ ಕನ್ನಮಂಗಲ ಗ್ರಾಮದಲ್ಲಿ ಹಾದುಹೋಗುವ ರಾಷ್ಟ್ರೀಯ…
Das Schreiben einer Facharbeit ist ein wichtiger Bestandteil des akademischen Lebens und erfordert sowohl Planung…
Welcome to our thorough overview on the very best online slots online casinos. If you're…
ಪರಿಶಿಷ್ಟ ಜಾತಿಯ ಎಲ್ಲಾ ಸಮುದಾಯಗಳಿಗೂ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಸಚಿವ ಸಂಪುಟ ಸಭೆ ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿದೆ. ಎಡ, ಬಲ…
There are many benefits to playing at real money casino sites. Whether you are looking…
ವಿಧಾನಸೌಧದಲ್ಲಿ ಇಂದು ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ…