ಜವಾಹರ ನವೋದಯ ವಿದ್ಯಾಲಯದಲ್ಲಿ 2024-25 ನೇ ಶೈಕ್ಷಣಿಕ ವರ್ಷದ 6ನೇ ತರಗತಿ ಪ್ರವೇಶಾತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಹತೆಗಳು
1. ವಿದ್ಯಾರ್ಥಿಯು ಈ ಸಾಲಿನಲ್ಲಿ 5 ನೇ ತರಗತಿಯನ್ನು ವ್ಯಾಸಂಗ ಮಾಡುತ್ತಿರಬೇಕು.
2. ವಿದ್ಯಾರ್ಥಿಯು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಿವಾಸಿಯಾಗಿರಬೇಕು.
3. ವಿದ್ಯಾರ್ಥಿಯು 01-05-2012 ರಿಂದ 31-07-2014 ರ ಮಧ್ಯೆ ಜನಿಸಿದವರಾಗಿರಬೇಕು.
ಕನಿಷ್ಠ 75 ರಷ್ಟು ಸ್ಥಾನ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಮೀಸಲಾಗಿರುತ್ತದೆ. ಕೇಂದ್ರ ಸರ್ಕಾರದ ನಿಯಮಾನುಸಾರ ದಿವ್ಯಾಂಗ, ಎಸ್.ಸಿ/ಎಸ್.ಟಿ, ಓ.ಬಿ.ಸಿ ವಿದ್ಯಾರ್ಥಿಗಳಿಗೆ
ಮೀಸಲಾತಿ ಸೌಲಭ್ಯ ಒದಗಿಸಲಾಗುವುದು. ಹೆಣ್ಣು ಮಕ್ಕಳಿಗೆ 1/3 ರಷ್ಟು ಸ್ಥಾನಗಳು ಮೀಸಲಾಗಿರುತ್ತವೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಆಗಸ್ಟ್ 10.
ಪ್ರವೇಶ ಪರೀಕ್ಷೆಯ ದಿನಾಂಕ 20-01-2024
ಹೆಚ್ಚಿನ ವಿವರಗಳಿಗೆ www.navodaya.gov.in ಸಂಪರ್ಕಿಸಬಹುದು.
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…