ಜವಾಹರ ನವೋದಯ ವಿದ್ಯಾಲಯದಲ್ಲಿ 2024-25 ನೇ ಶೈಕ್ಷಣಿಕ ವರ್ಷದ 6ನೇ ತರಗತಿ ಪ್ರವೇಶಾತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಹತೆಗಳು
1. ವಿದ್ಯಾರ್ಥಿಯು ಈ ಸಾಲಿನಲ್ಲಿ 5 ನೇ ತರಗತಿಯನ್ನು ವ್ಯಾಸಂಗ ಮಾಡುತ್ತಿರಬೇಕು.
2. ವಿದ್ಯಾರ್ಥಿಯು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಿವಾಸಿಯಾಗಿರಬೇಕು.
3. ವಿದ್ಯಾರ್ಥಿಯು 01-05-2012 ರಿಂದ 31-07-2014 ರ ಮಧ್ಯೆ ಜನಿಸಿದವರಾಗಿರಬೇಕು.
ಕನಿಷ್ಠ 75 ರಷ್ಟು ಸ್ಥಾನ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಮೀಸಲಾಗಿರುತ್ತದೆ. ಕೇಂದ್ರ ಸರ್ಕಾರದ ನಿಯಮಾನುಸಾರ ದಿವ್ಯಾಂಗ, ಎಸ್.ಸಿ/ಎಸ್.ಟಿ, ಓ.ಬಿ.ಸಿ ವಿದ್ಯಾರ್ಥಿಗಳಿಗೆ
ಮೀಸಲಾತಿ ಸೌಲಭ್ಯ ಒದಗಿಸಲಾಗುವುದು. ಹೆಣ್ಣು ಮಕ್ಕಳಿಗೆ 1/3 ರಷ್ಟು ಸ್ಥಾನಗಳು ಮೀಸಲಾಗಿರುತ್ತವೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಆಗಸ್ಟ್ 10.
ಪ್ರವೇಶ ಪರೀಕ್ಷೆಯ ದಿನಾಂಕ 20-01-2024
ಹೆಚ್ಚಿನ ವಿವರಗಳಿಗೆ www.navodaya.gov.in ಸಂಪರ್ಕಿಸಬಹುದು.
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…
ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…