ಪರೀಕ್ಷೆ ಹಾಗೂ ನೇಮಕಾತಿ ಉದ್ದೇಶಗಳಿಗಾಗಿ ತ್ವರಿತವಾಗಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಅವಶ್ಯಕತೆ ಇರುವ ಜಿಲ್ಲೆಯ ವಿದ್ಯಾರ್ಥಿಗಳು, ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 6361968031 ಅನ್ನು ಸಂಪರ್ಕಿಸಿ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜ ಅವರು ತಿಳಿಸಿದ್ದಾರೆ.
ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರದಿಂದ ಜಾತಿ, ಆದಾಯ ಪ್ರಮಾಣ ಪತ್ರ ಪಡೆಯಲು ವಿಳಂಬವಾಗುತ್ತಿದ್ದು ವಿದ್ಯಾರ್ಥಿಗಳು ಹಾಗೂ ಅಭ್ಯರ್ಥಿಗಳ ಅನುಕೂಲಕ್ಕಾಗಿ ಜಿಲ್ಲಾಡಳಿತ ಭವನದಲ್ಲಿ ಸಹಾಯವಾಣಿ ಸಂಖ್ಯೆ 6361968031 ಅನ್ನು ಸ್ಥಾಪಿಸಲಾಗಿದೆ.
ಜಾತಿ ಮತ್ತು ಆದಾಯ ಪ್ರಮಾಣಪತ್ರಕ್ಕೆ ಸಂಬಂಧಿಸಿದಂತೆ ಸ್ವೀಕೃತ ಕರೆಗಳಿಗೆ ಕೂಡಲೇ ಸ್ಪಂದಿಸಿ ಕ್ರಮ ವಹಿಸಲಾಗುವುದು. ಯಾವುದೇ ವಿದ್ಯಾರ್ಥಿಗಳು ಹಾಗೂ ಪೋಷಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಸಾರ್ವಜನಿಕರಿಗೆ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಹಾಸನ: ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಯೊಬ್ಬರು ಚಿಕಿ*ತ್ಸೆ ಫಲಕಾರಿಯಾಗದೆ ಮೃ*ಪಟ್ಟ ಘಟನೆ ಹಾಸನ ನಗರದ ಹಿಮ್ಸ್ (HIMS) ಆಸ್ಪತ್ರೆಯಲ್ಲಿ ನಡೆದಿದೆ.…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಮಂಗಳವಾರ ಬೆಳಿಗ್ಗೆ ದೇವಾಲಯದ ಬಾಗಿಲಿನ ಬೀಗ…
ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಗಾರ್ಮೆಂಟ್ಸ್ ಕಾರ್ಖಾನೆ(ಶೈಲೇಂದ್ರ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್)ಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಳೆದ…
ಕರ್ನಾಟಕ ಸ್ಥಳೀಯ ಸಂಸ್ಥೆಗಳ(ಪಕ್ಷಾಂತರ ನಿಷೇಧ) ಅಧಿನಿಯಮ 4(2)(|||) ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ…
ಶಿವಮೊಗ್ಗದಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ನನ್ನ ಮೊಮ್ಮಗ ಯಾರ ತಂಟೆಗೂ…
ವ್ಯಕ್ತಿಯ ಮೇಲೆ ಅತ್ಯಂತ ಕ್ರೂರವಾಗಿ ದೌರ್ಜನ್ಯ ನಡೆಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ... ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು. ಮಂಡ್ಯದ…