ಪರೀಕ್ಷೆ ಹಾಗೂ ನೇಮಕಾತಿ ಉದ್ದೇಶಗಳಿಗಾಗಿ ತ್ವರಿತವಾಗಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಅವಶ್ಯಕತೆ ಇರುವ ಜಿಲ್ಲೆಯ ವಿದ್ಯಾರ್ಥಿಗಳು, ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 6361968031 ಅನ್ನು ಸಂಪರ್ಕಿಸಿ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜ ಅವರು ತಿಳಿಸಿದ್ದಾರೆ.
ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರದಿಂದ ಜಾತಿ, ಆದಾಯ ಪ್ರಮಾಣ ಪತ್ರ ಪಡೆಯಲು ವಿಳಂಬವಾಗುತ್ತಿದ್ದು ವಿದ್ಯಾರ್ಥಿಗಳು ಹಾಗೂ ಅಭ್ಯರ್ಥಿಗಳ ಅನುಕೂಲಕ್ಕಾಗಿ ಜಿಲ್ಲಾಡಳಿತ ಭವನದಲ್ಲಿ ಸಹಾಯವಾಣಿ ಸಂಖ್ಯೆ 6361968031 ಅನ್ನು ಸ್ಥಾಪಿಸಲಾಗಿದೆ.
ಜಾತಿ ಮತ್ತು ಆದಾಯ ಪ್ರಮಾಣಪತ್ರಕ್ಕೆ ಸಂಬಂಧಿಸಿದಂತೆ ಸ್ವೀಕೃತ ಕರೆಗಳಿಗೆ ಕೂಡಲೇ ಸ್ಪಂದಿಸಿ ಕ್ರಮ ವಹಿಸಲಾಗುವುದು. ಯಾವುದೇ ವಿದ್ಯಾರ್ಥಿಗಳು ಹಾಗೂ ಪೋಷಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಸಾರ್ವಜನಿಕರಿಗೆ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಕಾರವಾರ:- ರಾಜ್ಯದಲ್ಲಿನ ಅಸಂಘಟಿತ ಕಾರ್ಮಿಕರಿಗೆ ಹೆಚ್ಚಿನ ಸಂಖ್ಯೆಯ ಸಾಮಾಜಿಕ ಭದ್ರತೆ ಯೋಜನೆಗಳನ್ನು ಒದಗಿಸಲು ರಾಜ್ಯದಲ್ಲಿನ ಡೀಸೆಲ್ ಪೆಟ್ರೋಲ್ ಮೇಲೆ ವಿಧಿಸುತ್ತಿರುವ…
ಬದುಕಿನ ಬೆಳದಿಂಗಳಲ್ಲಿ ನಮ್ಮ ಹುರುಪು, ಹುಕುಂಗಳು ಹಾಗೂ ಹಲವು ವಿಭಿನ್ನತೆಗಳ ವಿಚಾರಾರ್ಥಗಳು ನೆನೆಗುದಿಗೆ ಬಿದ್ದಿದ್ದುಂಟು. ಹಾಗೆಯೇ ಸದ್ಗುಣ-ದುರ್ಗುಣಗಳ ವ್ಯತ್ಯಾಸವನು ಅರಿತು…
ಕೃಷಿ ಹೊಂಡಕ್ಕೆ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3 ಗಂಟೆಯಲಿ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ…
2025-26ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ…
ತೋಟಗಾರಿಕೆ ಇಲಾಖೆ ವತಿಯಿಂದ 2025-26ನೇ ಸಾಲಿನ ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ತೋಟಗಾರಿಕೆ…
ರಾಜಕೀಯ ಪಕ್ಷಗಳ ಭಿನ್ನಮತದ ಸುತ್ತ, ಅಧಿಕಾರ ಕುರ್ಚಿಯ ಹಾವು ಏಣಿ ಆಟದ ಸುತ್ತ, ಸ್ವಾಮೀಜಿಗಳ ಪೀಠದ ಸುತ್ತ, ಧರ್ಮಸ್ಥಳದ ನಿಗೂಢ…