ಪರೀಕ್ಷೆ ಹಾಗೂ ನೇಮಕಾತಿ ಉದ್ದೇಶಗಳಿಗಾಗಿ ತ್ವರಿತವಾಗಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಅವಶ್ಯಕತೆ ಇರುವ ಜಿಲ್ಲೆಯ ವಿದ್ಯಾರ್ಥಿಗಳು, ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 6361968031 ಅನ್ನು ಸಂಪರ್ಕಿಸಿ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜ ಅವರು ತಿಳಿಸಿದ್ದಾರೆ.
ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರದಿಂದ ಜಾತಿ, ಆದಾಯ ಪ್ರಮಾಣ ಪತ್ರ ಪಡೆಯಲು ವಿಳಂಬವಾಗುತ್ತಿದ್ದು ವಿದ್ಯಾರ್ಥಿಗಳು ಹಾಗೂ ಅಭ್ಯರ್ಥಿಗಳ ಅನುಕೂಲಕ್ಕಾಗಿ ಜಿಲ್ಲಾಡಳಿತ ಭವನದಲ್ಲಿ ಸಹಾಯವಾಣಿ ಸಂಖ್ಯೆ 6361968031 ಅನ್ನು ಸ್ಥಾಪಿಸಲಾಗಿದೆ.
ಜಾತಿ ಮತ್ತು ಆದಾಯ ಪ್ರಮಾಣಪತ್ರಕ್ಕೆ ಸಂಬಂಧಿಸಿದಂತೆ ಸ್ವೀಕೃತ ಕರೆಗಳಿಗೆ ಕೂಡಲೇ ಸ್ಪಂದಿಸಿ ಕ್ರಮ ವಹಿಸಲಾಗುವುದು. ಯಾವುದೇ ವಿದ್ಯಾರ್ಥಿಗಳು ಹಾಗೂ ಪೋಷಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಸಾರ್ವಜನಿಕರಿಗೆ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಲ್ಲಿ ವಾಡಿಕೆ ಮಳೆಗಿಂತ ಶೇಕಡ 33 ರಷ್ಟು ಮಳೆ ಕೊರತೆಯಾಗಿದ್ದು ಮುಂದಿನ ದಿನಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ…
ದೊಡ್ಡಬಳ್ಳಾಪುರ: ಸಮರ್ಪಕ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ಎದುರಿಸುತ್ತಿರುವ ದೊಡ್ಡಬಳ್ಳಾಪುರ ಕ್ಷೇತ್ರದ ರೈತರಿಗೆ ನೆರವಾಗುವ ಉದ್ದೇಶದಿಂದ, ಕ್ಷೇತ್ರದ ಪ್ರಮುಖ ಬೆಳೆಯಾದ…
ಗೌರಿಬಿದನೂರು: ಕೋಳಿ ವಿಚಾರವಾಗಿ ಆರಂಭವಾದ ನೆರೆಹೊರೆಯವರ ನಡುವಿನ ಜಗಳ ಗಂಭೀರ ಸ್ವರೂಪ ಪಡೆದು, ಸಾರ್ವಜನಿಕ ಆಸ್ಪತ್ರೆಯೊಳಗೂ ಗಲಾಟೆ ನಡೆದ ಘಟನೆ…
ಕನ್ನಡದ ಖ್ಯಾತ, ಪ್ರತಿಭಾವಂತ ಚಲನಚಿತ್ರ ನಟ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶ್ರೀ ಅನಂತನಾಗ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ದೆಹಲಿಯ…
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…