ಜಾತ್ರೆ ನಡೆದ ಮರು ದಿನವೇ ದೇವಾಲಯದಲ್ಲಿ ಕಳ್ಳತನ: 9 ತಾಳಿ, ಬೆಳ್ಳಿ ಕಿರೀಟ, ಹುಂಡಿ ಕಳವು

ಜಾತ್ರೆ ನಡೆದ ಮರು ದಿನವೇ ಲಕ್ಷ್ಮೀ ದೇವಾಲಯದಲ್ಲಿ ಕಳ್ಳತನ ನಡೆದಿರುವ ಘಟನೆ ದೊಡ್ಡಬಳ್ಳಾಪುರದ ಹಾದ್ರೀಪುರ ಗ್ರಾಮದಲ್ಲಿ ನಡೆದಿದೆ…

ದೇವಾಲಯದ ಬಾಗಿಲು ಮುರಿದು 9 ತಾಳಿ, ಬೆಳ್ಳಿ ಕಿರೀಟ, ಹುಂಡಿ ಕಳವಾಗಿದೆ..ಜಾತ್ರೆ ನಡೆದ ಹಿನ್ನೆಲೆ ಸಾವಿರಾರು ಹಣ ಸಂಗ್ರಹವಾಗಿತ್ತು.

ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ..

Ramesh Babu

Journalist

Recent Posts

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

2 hours ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

8 hours ago

80ರ ಹೊಸ್ತಿಲಲ್ಲಿ ಭಾರತ…..

ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…

14 hours ago

ಆಹಾರ ಭದ್ರತೆಯಲ್ಲಿ ಯಾವುದೇ ಲೋಪವಾಗದಿರಲಿ- ಆಹಾರ ಆಯೋಗ ಅಧ್ಯಕ್ಷ ಡಾ.ಹೆಚ್ ಕೃಷ್ಣ

ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಿಸುವ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು…

15 hours ago

ನಾಳೆ(ಆ.14) ತೂಬಗೆರೆ ಸೊಸೈಟಿಗೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…

1 day ago

“ನನಗೆ ನೀರು ಬೇಕು, ಮಾತಾಡಲ್ಲ” — ಬಾಯಿಗೆ ಪ್ಲಾಸ್ಟರ್ ಹಾಕಿದ ವಾಟಾಳ್ ನಾಗರಾಜ್

ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು…

1 day ago