ಜಾಮೀನು ಕೊಡಿಸಲು ವಕೀಲರನ್ನೆ ಕಿಡ್ನ್ಯಾಪ್ ಮಾಡಿದ್ದ ರೌಡಿಶೀಟರ್. ವಕೀಲ ಗಿರಧರ್ ಎಂಬುವವರನ್ನ ಕಿಡ್ನ್ಯಾಪ್ ಮಾಡಿ ಬಟ್ಟೆ ಬಿಚ್ಚಿಸಿ ಒಳ ಉಡುಪಿನಲ್ಲಿ ಕೂರಿಸಿ ರಾತ್ರಿ ಇಡೀ ಕಾರಿನ ಜಾಕ್ ರಾಡ್ , ಸ್ಪಾನರ್ ನಿಂದ ಹಲ್ಲೆ ಮಾಡಿ 8 ಜನರಿಗೆ ಬೇಲ್ ಕೊಡಿಸಬೇಕು ಹಾಗೂ 5 ಲಕ್ಷ ಹಣ ತಂದುಕೊಡಬೇಕೆಂದು ಬೇಡಿಕೆ ಇಟ್ಟು ಬೆದರಿಕೆ ಹಾಕಿದ್ದ ರೌಡಿ ಶೀಟರ್ ರಾಜೇಶ್ @ ಕೋಳಿ ರಾಜೇಶ್, ಹರ್ಷಿತ್@ಆಪಲ್, ಜಾನ್, ಭರತ್.
ಬೆಳಗಿನ ಜಾವದವರೆಗೂ ಹಲ್ಲೆ ನಡೆಸಿ 10 ಸಾವಿರ ಹಣ ಪೀಕಿದ್ದ ಆರೋಪಿಗಳು. ಈ ವಿಷಯ ಪೊಲೀಸರಿಗೆ ಹೇಳಿದರೆ ಅಥವಾ ಹಣ ಕೊಡದಿದ್ದರೆ ಹುಡುಗರನ್ನ ಬಿಟ್ಟು ಕೊಲೆ ಮಾಡಿಸೋದಾಗಿ ಬೆದರಿಕೆಯನ್ನ ಹಾಕಿದ್ದ ರೌಡಿಗಳು.
ವಕೀಲರ ದೂರಿನನ್ವಯ ಕೋಳಿ ರಾಜೇಶ್ , ಹರ್ಷಿತ್@ ಆಪಲ್ ಬಂಧನ ಮಾಡಲಾಗಿದೆ. ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಉಡುಪಿ : ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ನಡೆದ ಲೋಕಾಯುಕ್ತ ದಾಳಿಯ ಭಾಗವಾಗಿ ಉಡುಪಿ ಜಿಲ್ಲಾ ಅಬಕಾರಿ ಡಿಸಿ ಶ್ರೀನಿವಾಸ್ ಟಿ.ಎಂ…
ಬೆಂಗಳೂರು: ಸಿಲಿಕಾನ್ ಸಿಟಿಯ ವರ್ತೂರಿನಲ್ಲಿ ಭಯಾನಕ ಕೊಲೆ ಪ್ರಕರಣವೊಂದು ಬೆಳಕಿಗೆ ಬಂದಿದೆ. ಪ್ರೀತಿಯ ಹೆಸರಿನಲ್ಲಿ ಮದುವೆಯ ಸತ್ಯವನ್ನು ಮುಚ್ಚಿಟ್ಟು, ಲಿವ್-ಇನ್…
ಜವಳಿ ಅಭಿವೃದ್ಧಿ ಆಯುಕ್ತರು ಮತ್ತು ಕೈಮಗ್ಗ ಮತ್ತು ಜವಳಿ ನಿರ್ದೇಶಕರಾಗಿ ಎ.ಬಿ.ಬಸವರಾಜು ಅವರು ನೇಮಕಗೊಂಡಿದ್ದಾರೆ... ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯಾಗಿದ್ದ ಎ.ಬಿ…
ಬೇಸಿಗೆ ಆರಂಭದಲ್ಲಿಯೇ ನಗರ ವ್ಯಾಪ್ತಿಯಲ್ಲಿ ನೀರಿಗೆ ಪರದಾಟ ಆರಂಭವಾಗಿದ್ದು, ನಗರಸಭೆಯಿಂದ ವಾರಕ್ಕೊಮ್ಮೆ ಕೇವಲ ಅರ್ಧ ಗಂಟೆ ನೀರು ಬಿಡುತ್ತಿರುವುದು ಸರಿಯಲ್ಲ.…
ಕೊಲ್ಲಿ ರಾಷ್ಟ್ರಗಳ ಯುದ್ಧದ ಹಿನ್ನೆಲೆಯಲ್ಲಿ ಗ್ಯಾಸ್ ಸಿಲಿಂಡರ್ ಅಭಾವ ಮುಂದಿಟ್ಟುಕೊಂಡು ಕಾಳ ಸಂತೆಯಲ್ಲಿ ಸಿಲಿಂಡರ್ ಮಾರಾಟ ಮಾಡಿದರೆ ಅಂತಹ ಗ್ಯಾಸ್…
ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸಪ್ಲೆ, ಕಾಲೇಜುಗಳ ಬಳಿ ಸುಖಾ ಸುಮ್ಮನೆ ಓಡಾಟ, ಏರಿಯಾಗಳಲ್ಲಿ ಹವಾ ಮೇಂಟೈನ್ ಮಾಡೋದು, ಹಫ್ತಾ ವಸೂಲಿ…