ಜಾಮೀನು ಕೊಡಿಸಲು ವಕೀಲರನ್ನೆ ಕಿಡ್ನ್ಯಾಪ್ ಮಾಡಿದ್ದ ರೌಡಿಶೀಟರ್. ವಕೀಲ ಗಿರಧರ್ ಎಂಬುವವರನ್ನ ಕಿಡ್ನ್ಯಾಪ್ ಮಾಡಿ ಬಟ್ಟೆ ಬಿಚ್ಚಿಸಿ ಒಳ ಉಡುಪಿನಲ್ಲಿ ಕೂರಿಸಿ ರಾತ್ರಿ ಇಡೀ ಕಾರಿನ ಜಾಕ್ ರಾಡ್ , ಸ್ಪಾನರ್ ನಿಂದ ಹಲ್ಲೆ ಮಾಡಿ 8 ಜನರಿಗೆ ಬೇಲ್ ಕೊಡಿಸಬೇಕು ಹಾಗೂ 5 ಲಕ್ಷ ಹಣ ತಂದುಕೊಡಬೇಕೆಂದು ಬೇಡಿಕೆ ಇಟ್ಟು ಬೆದರಿಕೆ ಹಾಕಿದ್ದ ರೌಡಿ ಶೀಟರ್ ರಾಜೇಶ್ @ ಕೋಳಿ ರಾಜೇಶ್, ಹರ್ಷಿತ್@ಆಪಲ್, ಜಾನ್, ಭರತ್.
ಬೆಳಗಿನ ಜಾವದವರೆಗೂ ಹಲ್ಲೆ ನಡೆಸಿ 10 ಸಾವಿರ ಹಣ ಪೀಕಿದ್ದ ಆರೋಪಿಗಳು. ಈ ವಿಷಯ ಪೊಲೀಸರಿಗೆ ಹೇಳಿದರೆ ಅಥವಾ ಹಣ ಕೊಡದಿದ್ದರೆ ಹುಡುಗರನ್ನ ಬಿಟ್ಟು ಕೊಲೆ ಮಾಡಿಸೋದಾಗಿ ಬೆದರಿಕೆಯನ್ನ ಹಾಕಿದ್ದ ರೌಡಿಗಳು.
ವಕೀಲರ ದೂರಿನನ್ವಯ ಕೋಳಿ ರಾಜೇಶ್ , ಹರ್ಷಿತ್@ ಆಪಲ್ ಬಂಧನ ಮಾಡಲಾಗಿದೆ. ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯಲ್ಲಿ ಬೋರ್ ವೆಲ್ ಗಳ ವಿದ್ಯುತ್ ಕೇಬಲ್ ಕಳ್ಳರ ಹಾವಳಿ ಮಿತಿಮೀರಿದೆ. ಕಳೆದ ರಾತ್ರಿ ಹತ್ತಾರು…
ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್ಪೋರ್ಟ್ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ವಿದೇಶಗಳಿಂದ…
ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ…
ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…
ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…
ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್…