ಜಾಮೀನು ಕೊಡಿಸಲು ವಕೀಲರನ್ನೆ ಕಿಡ್ನ್ಯಾಪ್ ಮಾಡಿದ್ದ ರೌಡಿಶೀಟರ್. ವಕೀಲ ಗಿರಧರ್ ಎಂಬುವವರನ್ನ ಕಿಡ್ನ್ಯಾಪ್ ಮಾಡಿ ಬಟ್ಟೆ ಬಿಚ್ಚಿಸಿ ಒಳ ಉಡುಪಿನಲ್ಲಿ ಕೂರಿಸಿ ರಾತ್ರಿ ಇಡೀ ಕಾರಿನ ಜಾಕ್ ರಾಡ್ , ಸ್ಪಾನರ್ ನಿಂದ ಹಲ್ಲೆ ಮಾಡಿ 8 ಜನರಿಗೆ ಬೇಲ್ ಕೊಡಿಸಬೇಕು ಹಾಗೂ 5 ಲಕ್ಷ ಹಣ ತಂದುಕೊಡಬೇಕೆಂದು ಬೇಡಿಕೆ ಇಟ್ಟು ಬೆದರಿಕೆ ಹಾಕಿದ್ದ ರೌಡಿ ಶೀಟರ್ ರಾಜೇಶ್ @ ಕೋಳಿ ರಾಜೇಶ್, ಹರ್ಷಿತ್@ಆಪಲ್, ಜಾನ್, ಭರತ್.
ಬೆಳಗಿನ ಜಾವದವರೆಗೂ ಹಲ್ಲೆ ನಡೆಸಿ 10 ಸಾವಿರ ಹಣ ಪೀಕಿದ್ದ ಆರೋಪಿಗಳು. ಈ ವಿಷಯ ಪೊಲೀಸರಿಗೆ ಹೇಳಿದರೆ ಅಥವಾ ಹಣ ಕೊಡದಿದ್ದರೆ ಹುಡುಗರನ್ನ ಬಿಟ್ಟು ಕೊಲೆ ಮಾಡಿಸೋದಾಗಿ ಬೆದರಿಕೆಯನ್ನ ಹಾಕಿದ್ದ ರೌಡಿಗಳು.
ವಕೀಲರ ದೂರಿನನ್ವಯ ಕೋಳಿ ರಾಜೇಶ್ , ಹರ್ಷಿತ್@ ಆಪಲ್ ಬಂಧನ ಮಾಡಲಾಗಿದೆ. ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…
"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…