ಜಾಮೀನು ಕೊಡಿಸಲು ವಕೀಲರನ್ನೆ ಕಿಡ್ನ್ಯಾಪ್ ಮಾಡಿದ್ದ ರೌಡಿಶೀಟರ್. ವಕೀಲ ಗಿರಧರ್ ಎಂಬುವವರನ್ನ ಕಿಡ್ನ್ಯಾಪ್ ಮಾಡಿ ಬಟ್ಟೆ ಬಿಚ್ಚಿಸಿ ಒಳ ಉಡುಪಿನಲ್ಲಿ ಕೂರಿಸಿ ರಾತ್ರಿ ಇಡೀ ಕಾರಿನ ಜಾಕ್ ರಾಡ್ , ಸ್ಪಾನರ್ ನಿಂದ ಹಲ್ಲೆ ಮಾಡಿ 8 ಜನರಿಗೆ ಬೇಲ್ ಕೊಡಿಸಬೇಕು ಹಾಗೂ 5 ಲಕ್ಷ ಹಣ ತಂದುಕೊಡಬೇಕೆಂದು ಬೇಡಿಕೆ ಇಟ್ಟು ಬೆದರಿಕೆ ಹಾಕಿದ್ದ ರೌಡಿ ಶೀಟರ್ ರಾಜೇಶ್ @ ಕೋಳಿ ರಾಜೇಶ್, ಹರ್ಷಿತ್@ಆಪಲ್, ಜಾನ್, ಭರತ್.
ಬೆಳಗಿನ ಜಾವದವರೆಗೂ ಹಲ್ಲೆ ನಡೆಸಿ 10 ಸಾವಿರ ಹಣ ಪೀಕಿದ್ದ ಆರೋಪಿಗಳು. ಈ ವಿಷಯ ಪೊಲೀಸರಿಗೆ ಹೇಳಿದರೆ ಅಥವಾ ಹಣ ಕೊಡದಿದ್ದರೆ ಹುಡುಗರನ್ನ ಬಿಟ್ಟು ಕೊಲೆ ಮಾಡಿಸೋದಾಗಿ ಬೆದರಿಕೆಯನ್ನ ಹಾಕಿದ್ದ ರೌಡಿಗಳು.
ವಕೀಲರ ದೂರಿನನ್ವಯ ಕೋಳಿ ರಾಜೇಶ್ , ಹರ್ಷಿತ್@ ಆಪಲ್ ಬಂಧನ ಮಾಡಲಾಗಿದೆ. ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…