ಜಾಮೀನು ಕೊಡಿಸಲು ವಕೀಲರನ್ನೆ ಕಿಡ್ನ್ಯಾಪ್ ಮಾಡಿದ್ದ ರೌಡಿಶೀಟರ್. ವಕೀಲ ಗಿರಧರ್ ಎಂಬುವವರನ್ನ ಕಿಡ್ನ್ಯಾಪ್ ಮಾಡಿ ಬಟ್ಟೆ ಬಿಚ್ಚಿಸಿ ಒಳ ಉಡುಪಿನಲ್ಲಿ ಕೂರಿಸಿ ರಾತ್ರಿ ಇಡೀ ಕಾರಿನ ಜಾಕ್ ರಾಡ್ , ಸ್ಪಾನರ್ ನಿಂದ ಹಲ್ಲೆ ಮಾಡಿ 8 ಜನರಿಗೆ ಬೇಲ್ ಕೊಡಿಸಬೇಕು ಹಾಗೂ 5 ಲಕ್ಷ ಹಣ ತಂದುಕೊಡಬೇಕೆಂದು ಬೇಡಿಕೆ ಇಟ್ಟು ಬೆದರಿಕೆ ಹಾಕಿದ್ದ ರೌಡಿ ಶೀಟರ್ ರಾಜೇಶ್ @ ಕೋಳಿ ರಾಜೇಶ್, ಹರ್ಷಿತ್@ಆಪಲ್, ಜಾನ್, ಭರತ್.
ಬೆಳಗಿನ ಜಾವದವರೆಗೂ ಹಲ್ಲೆ ನಡೆಸಿ 10 ಸಾವಿರ ಹಣ ಪೀಕಿದ್ದ ಆರೋಪಿಗಳು. ಈ ವಿಷಯ ಪೊಲೀಸರಿಗೆ ಹೇಳಿದರೆ ಅಥವಾ ಹಣ ಕೊಡದಿದ್ದರೆ ಹುಡುಗರನ್ನ ಬಿಟ್ಟು ಕೊಲೆ ಮಾಡಿಸೋದಾಗಿ ಬೆದರಿಕೆಯನ್ನ ಹಾಕಿದ್ದ ರೌಡಿಗಳು.
ವಕೀಲರ ದೂರಿನನ್ವಯ ಕೋಳಿ ರಾಜೇಶ್ , ಹರ್ಷಿತ್@ ಆಪಲ್ ಬಂಧನ ಮಾಡಲಾಗಿದೆ. ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…
ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…
ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…
ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…